ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ: ಹಂಪಿ ಪುರಂದರ ಮಂಟಪ ಮುಳುಗಡೆ

Last Updated 18 ಆಗಸ್ಟ್ 2020, 13:13 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿಗೆ ಸಮೀಪದ ತುಂಗಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಹರಿಸುತ್ತಿರುವುದರಿಂದ ತಾಲ್ಲೂಕಿನ ಹಂಪಿ ಪುರಂದರ ಮಂಟಪ ಮಂಗಳವಾರ ಸಂಪೂರ್ಣ ಮುಳುಗಡೆಯಾಗಿದೆ.

ಹಂಪಿಯ ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕವೂ ಜಲಾವೃತವಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ತೆಗೆದು ನದಿಗೆ 50,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸುತ್ತಿರುವುದರಿಂದ ನದಿ ಪಾತ್ರಕ್ಕೆ ಹೊಂದಿಕೊಂಡಂತೆ ಇರುವ ಈ ಎರಡೂ ಸ್ಮಾರಕಗಳು ಮುಳುಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT