ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ರಕ್ಷಣೆ

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ಅರಕಲಗೂಡು: ಉರುಳಿಗೆ ಸಿಲುಕಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ರಕ್ಷಿಸಿದ್ದಾರೆ.

ಸಮೀಪದ ಮಣಜೂರು ರಂಗನಾಥಸ್ವಾಮಿ ಬೆಟ್ಟದಲ್ಲಿ ಒಡ್ಡಿದ್ದ ಉರುಳಿಗೆ 3 ವರ್ಷದ ಗಂಡು ಚಿರತೆ ಸಿಲುಕಿಕೊಂಡಿತ್ತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಅರವಳಿಕೆ ನೀಡಿ, ರಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT