<p><strong>ಕೊಟ್ಟೂರು:</strong> ‘ಉಜ್ಜಯಿನಿ ಸದ್ಧರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸರ್ವಜನಾಂಗದ ಒಳಿತಿಗಾಗಿ ಶ್ರಮಿ ಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.</p>.<p>ಸೋಮವಾರ ಉಜ್ಜಯಿನಿ ಪೀಠಕ್ಕೆ ಭೇಟಿ ನೀಡಿದ ಅವರು, ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪೀಠದ ಜಗದ್ಗುರುಗಳ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳ ಬಗ್ಗೆ ನಮಗೆ ಯಾವ ಮಾಹಿತಿಯೂ ಇಲ್ಲ ’ ಎಂದು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ‘ಉಜ್ಜಯಿನಿ ಸದ್ಧರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸರ್ವಜನಾಂಗದ ಒಳಿತಿಗಾಗಿ ಶ್ರಮಿ ಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.</p>.<p>ಸೋಮವಾರ ಉಜ್ಜಯಿನಿ ಪೀಠಕ್ಕೆ ಭೇಟಿ ನೀಡಿದ ಅವರು, ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪೀಠದ ಜಗದ್ಗುರುಗಳ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳ ಬಗ್ಗೆ ನಮಗೆ ಯಾವ ಮಾಹಿತಿಯೂ ಇಲ್ಲ ’ ಎಂದು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>