ನಂತರ ಉಳಿದ ಮುಖಂಡರು ಮನವಿ ಸಲ್ಲಿಸಿದರು. ಮುಖಂಡರಾದ ಎಸ್. ಪನ್ನರಾಜ್, ಎ.ಮಾನಯ್ಯ, ಪಾಟೀಲ, ಕಪ್ಪಗಲ್ ಆಚಾರ್, ದರೂರು ಪುರುಷೋತ್ತಮ ಗೌಡ, ಮುಂಡ್ರಿಗಿ ನಾಗರಾಜ್, ಮೋಹನ್ ಕುಮಾರ್, ಕುಡುತಿನಿ ಶ್ರೀನಿವಾಸ್, ವಿಜಯಕುಮಾರ್, ಶ್ರೀಧರಗೌಡ, ಸಿದ್ಮಲ್ ಮಂಜುನಾಥ್, ಜೆ.ಸತ್ಯಬಾಬು, ಟಿ.ಜಿ.ವಿಠಲ್, ಚಂದ್ರಕುಮಾರಿ ಪಾಲ್ಗೊಂಡಿದ್ದರು.