‘ದುಷ್ಕರ್ಮಿಗಳು ಮೂರು ಅಡಿಗಳ ವರೆಗೆ ನೆಲ ಅಗೆದು, ವೃಂದಾವನ ಹಾಳು ಮಾಡಿರುವುದು ತೀವ್ರ ಖಂಡನಾರ್ಹ. ಇದನ್ನು ಕಟುವಾಗಿ ಖಂಡಿಸುತ್ತೇನೆ. ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕು’ ಎಂದು ಆನಂದ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.