ಹರಿಹರ ಪೀಠದ ಮೊದಲ ಪೀಠಾಧ್ಯಕ್ಷ ಸಿದ್ದಲಿಂಗೇಶ್ವರ ಸ್ವಾಮೀಜಿ, ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಭದ್ರವಾಡಿ ಚಂದ್ರಶೇಖರ್ ಮಾತನಾಡಿದರು. ಶಾಸಕ ಎಸ್.ಭೀಮನಾಯ್ಕ, ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಕೆ.ನೇಮಿರಾಜನಾಯ್ಕ, ಮುಖಂಡರಾದ ಪಿ.ಚನ್ನಬಸವನಗೌಡ ಬಾವಿ ಬೆಟ್ಟಪ್ಪ, ಅಕ್ಕಿ ಶಿವಕುಮಾರ್, ಬದಾಮಿ ಮೃತ್ಯುಂಜಯ ಸೋಮಶೇಖರ್, ನರೇಗಲ್ ಕೊಟ್ರೇಶ್, ನರೇಗಲ್ ಮಲ್ಲಿಕಾರ್ಜುನ ವೀರೇಶ್ ನಂದಿ ಇದ್ದರು.