<figcaption>""</figcaption>.<figcaption>""</figcaption>.<p><strong>ಹೊಸಪೇಟೆ: </strong>ಹಂಪಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಾವಳಿಗೆ ಶನಿವಾರ ತಾಲ್ಲೂಕಿನ ಹೊಸಮಲಪನಗುಡಿಯಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು.</p>.<p>ಆಂಜನೇಯ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪಂದ್ಯಾವಳಿಗೆ ಚಾಲನೆ ಕೊಟ್ಟರು.ಗದಗದ ಪ್ರಶಾಂತ್ ಗೌಡ ಹಾಗೂ ಬೆಳಗಾವಿಯ ರೋಹನ್ ಮಧ್ಯೆ ಮೊದಲ ಹಣಾಹಣಿ ನಡೆಯಿತು.</p>.<p>70 ಕೆ.ಜಿ ಗಿಂತ ಹೆಚ್ಚಿನ ತೂಕದ ಸ್ಪರ್ಧೆಯಲ್ಲಿ ಗೆದ್ದವರಿಗೆ 'ಹಂಪಿ ವೀರಕೇಸರಿ' ಬಿರುದು ಹಾಗೂ ₹ 40 ಸಾವಿರ ಬಹುಮಾನ ಇದೆ.</p>.<p>ಕುಸ್ತಿಗೂ ಮುನ್ನ ಎರಡು ನಿಮಿಷ ಮೌನಚರಿಸಿ ಇಹಲೋಕ ಅಗಲಿದ ಸಾಹಿತಿ ಚಿದಾನಂದಮೂರ್ತಿ ಅವರಿಗೆ ಗೌರವ ಸೂಚಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ಹೊಸಪೇಟೆ: </strong>ಹಂಪಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಾವಳಿಗೆ ಶನಿವಾರ ತಾಲ್ಲೂಕಿನ ಹೊಸಮಲಪನಗುಡಿಯಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು.</p>.<p>ಆಂಜನೇಯ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪಂದ್ಯಾವಳಿಗೆ ಚಾಲನೆ ಕೊಟ್ಟರು.ಗದಗದ ಪ್ರಶಾಂತ್ ಗೌಡ ಹಾಗೂ ಬೆಳಗಾವಿಯ ರೋಹನ್ ಮಧ್ಯೆ ಮೊದಲ ಹಣಾಹಣಿ ನಡೆಯಿತು.</p>.<p>70 ಕೆ.ಜಿ ಗಿಂತ ಹೆಚ್ಚಿನ ತೂಕದ ಸ್ಪರ್ಧೆಯಲ್ಲಿ ಗೆದ್ದವರಿಗೆ 'ಹಂಪಿ ವೀರಕೇಸರಿ' ಬಿರುದು ಹಾಗೂ ₹ 40 ಸಾವಿರ ಬಹುಮಾನ ಇದೆ.</p>.<p>ಕುಸ್ತಿಗೂ ಮುನ್ನ ಎರಡು ನಿಮಿಷ ಮೌನಚರಿಸಿ ಇಹಲೋಕ ಅಗಲಿದ ಸಾಹಿತಿ ಚಿದಾನಂದಮೂರ್ತಿ ಅವರಿಗೆ ಗೌರವ ಸೂಚಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>