ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಉತ್ಸವ: ಕುಸ್ತಿ ಪಂದ್ಯಾವಳಿಗೆ ಚಾಲನೆ

Last Updated 11 ಜನವರಿ 2020, 8:03 IST
ಅಕ್ಷರ ಗಾತ್ರ
ADVERTISEMENT
""
""

ಹೊಸಪೇಟೆ: ಹಂಪಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಾವಳಿಗೆ ಶನಿವಾರ ತಾಲ್ಲೂಕಿನ ಹೊಸಮಲಪನಗುಡಿಯಲ್ಲಿ ಪ್ರವಾಸೋದ್ಯಮ‌ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು.

ಆಂಜನೇಯ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪಂದ್ಯಾವಳಿಗೆ ಚಾಲನೆ ಕೊಟ್ಟರು.ಗದಗದ ಪ್ರಶಾಂತ್‌ ಗೌಡ ಹಾಗೂ ಬೆಳಗಾವಿಯ ರೋಹನ್ ಮಧ್ಯೆ ಮೊದಲ ಹಣಾಹಣಿ ನಡೆಯಿತು.

70 ಕೆ.ಜಿ ಗಿಂತ ಹೆಚ್ಚಿನ ತೂಕದ ಸ್ಪರ್ಧೆಯಲ್ಲಿ ಗೆದ್ದವರಿಗೆ 'ಹಂಪಿ ವೀರಕೇಸರಿ' ಬಿರುದು ಹಾಗೂ ₹ 40 ಸಾವಿರ ಬಹುಮಾನ ಇದೆ.

ಕುಸ್ತಿಗೂ ಮುನ್ನ ಎರಡು ನಿಮಿಷ ಮೌನಚರಿಸಿ ಇಹಲೋಕ ಅಗಲಿದ ಸಾಹಿತಿ ಚಿದಾನಂದಮೂರ್ತಿ ಅವರಿಗೆ ಗೌರವ ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT