ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮರು ಸಿ.ಎಂ. ಆಗಲಿ: ಮಂತ್ರಾಲಯ ಸುಬುಧೇಂದ್ರ ತೀರ್ಥ ಸ್ವಾಮೀಜಿ

Last Updated 26 ಜುಲೈ 2021, 12:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ರಾಜ್ಯಕ್ಕೆ ಯಾರೇ ಮುಖ್ಯಮಂತ್ರಿಯಾದರೂ ಅವರು ಉತ್ತಮರು, ಜನಪರ ಆಗಿರಬೇಕು’ ಎಂದು ಮಂತ್ರಾಲಯ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

‘ನಾನು ಒಂದು ಮಠದ ಪೀಠಾಧಿಪತಿಯಾಗಿ ರಾಜಕೀಯ, ರಾಜಕಾರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಆದರೆ, ನೀವು ಕೇಳುತ್ತಿದ್ದೀರಿ ಎಂದು ಹೇಳುತ್ತಿರುವೆ ಅಷ್ಟೇ. ಯಾರೇ ಸಿ.ಎಂ. ಆದರೂ ರಾಜ್ಯಕ್ಕೆ ಒಳಿತಾಗಬೇಕು’ ಎಂದು ಸೋಮವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT