ಕುಲಸಚಿವ ಎ. ಸುಬ್ಬಣ್ಣ ರೈ,ಪತಂಜಲಿ ಯೋಗ ಸಮಿತಿಯ ರಾಜ್ಯ ಸಂಚಾಲಕ ಬಾಲಚಂದ್ರ ಶರ್ಮಾ, ಯೋಗ ಅಧ್ಯಯನ ಕೇಂದ್ರದ ನಿರ್ದೇಶಕ ಎಫ್.ಟಿ ಹಳ್ಳಿಕೇರಿ, ಚರಿತ್ರೆ ಅಧ್ಯಯನ ವಿಭಾಗದ ಮುಖ್ಯಸ್ಥ ಚಿನ್ನಸ್ವಾಮಿ ಸೋಸಲೆ, ಪ್ರಾಧ್ಯಾಪಕ ಮಾಧವ ಪೆರಾಜೆ, ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದ ವೈದ್ಯ ಸಂಪತ್ಕುಮಾರ್ ತಗ್ಗಿ ಇದ್ದರು.