ಕಾರ್ಯಕ್ರಮವನ್ನು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜಉದ್ಘಾಟಿಸಿದರು. ಲೇಖಕ ನಿಷ್ಠಿ ರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಲೇಖಕ ಪರಮೇಶ್ವರಯ್ಯ ಸೊಪ್ಪಿನಮಠ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಶಶಿಕಲಾ ಅಂಗಡಿ, ಪ್ರಾಂಶುಪಾಲ ಎಸ್.ವೈ.ತಿಮ್ಮಾರೆಡ್ಡಿ, ಕರ್ನಾಟಕ ಯುವಕ ಸಂಘದ ಅಧ್ಯಕ್ಷ ಬಸವರಾಜ, ದೈಹಿಕ ಶಿಕ್ಷಣ ಶಿಕ್ಷಕ ಕಟ್ಟೇಸ್ವಾಮಿ ವೇದಿಕೆಯಲ್ಲಿದ್ದರು.