ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಲು ತೆರಳಿದ್ದ ಯುವಕ ಸಾವು

Last Updated 30 ಮಾರ್ಚ್ 2021, 3:52 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ: ಸಮೀಪದ ಡಣಾಯಕನ ಕೆರೆಯಲ್ಲಿ ಈಜಲು ಹೋಗಿದ್ದ ಎಂ.ರಾಘವೇಂದ್ರ (20) ಎಂಬುವರು ಮುಳುಗಿ ಮೃತಪಟ್ಟಿದ್ದಾರೆ.

ರಾಘವೇಂದ್ರ ಅವರು ಪ್ರತಿದಿನ ಈಜಲು ಹೋಗುತ್ತಿದ್ದರು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT