₹1 ಲಕ್ಷ ನಗದನ್ನು ಕರ್ನಾಟಕ ರಾಜ್ಯ ಮೃಗಾಲಯದ ಪ್ರಾಧಿಕಾರಕ್ಕೆ ವರ್ಗಾಯಿಸಿ, ಹುಲಿ ದತ್ತು ಪಡೆದುಕೊಂಡಿದ್ದಾರೆ. ಶನಿವಾರ ವಾಜಪೇಯಿ ಉದ್ಯಾನಕ್ಕೆ ಭೇಟಿ ನೀಡಿ, ಬಿಳಿ ಹುಲಿ ನೋಡಿ ಬಂದಿದ್ದಾರೆ. ಉದ್ಯಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್. ಕಿರಣ್ಕುಮಾರ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರಯ್ಯ, ಹುಲಿ ಸಂರಕ್ಷಕ ರಾಘವೇಂದ್ರ, ಯುವ ಕಾಂಗ್ರೆಸ್ ಮುಖಂಡರಾದ ನಾಗರಾಜ, ಪ್ರದೀಪ್, ಮನೋಜ್, ಷಣ್ಮುಖ ಇದ್ದರು.