<p><strong>ನವದೆಹಲಿ</strong>: ಬ್ಯಾಂಕ್ಗೆ ವಂಚಿಸಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯನ್ನು ಬಂಧಿಸುವಂತೆ ಭಾರತವು ಹಾಂಕಾಂಗ್ಗೆ ಕೇಳಿಕೊಂಡಿದೆ. ನೀರವ್, ಚೀನಾದ ಆಡಳಿತಕ್ಕೊಳಪಟ್ಟ ಪ್ರದೇಶದಲ್ಲಿದ್ದಾರೆ ಎನ್ನಲಾಗಿದೆ.</p>.<p>ಫೆಬ್ರುವರಿ ತಿಂಗಳಿನಿಂದ ಪೊಲೀಸರು ಶೋಧ ಆರಂಭಿಸಿದಾಗಿನಿಂದ ನೀರವ್ ಹಾಗೂ ಮತ್ತೊಬ್ಬ ಆರೋಪಿ ಮೆಹುಲ್ ಚೋಕ್ಸಿ ತಲೆಮರೆಸಿಕೊಂಡಿದ್ದಾರೆ.</p>.<p>ಆರೋಪಿಗಳನ್ನು ಬಂಧಿಸುವಂತೆ ಹಾಂಕಾಂಗ್ ಸರ್ಕಾರಕ್ಕೆ ಮಾರ್ಚ್ 23ರಂದು ಪತ್ರ ಬರೆಯಲಾಗಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬ್ಯಾಂಕ್ಗೆ ವಂಚಿಸಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯನ್ನು ಬಂಧಿಸುವಂತೆ ಭಾರತವು ಹಾಂಕಾಂಗ್ಗೆ ಕೇಳಿಕೊಂಡಿದೆ. ನೀರವ್, ಚೀನಾದ ಆಡಳಿತಕ್ಕೊಳಪಟ್ಟ ಪ್ರದೇಶದಲ್ಲಿದ್ದಾರೆ ಎನ್ನಲಾಗಿದೆ.</p>.<p>ಫೆಬ್ರುವರಿ ತಿಂಗಳಿನಿಂದ ಪೊಲೀಸರು ಶೋಧ ಆರಂಭಿಸಿದಾಗಿನಿಂದ ನೀರವ್ ಹಾಗೂ ಮತ್ತೊಬ್ಬ ಆರೋಪಿ ಮೆಹುಲ್ ಚೋಕ್ಸಿ ತಲೆಮರೆಸಿಕೊಂಡಿದ್ದಾರೆ.</p>.<p>ಆರೋಪಿಗಳನ್ನು ಬಂಧಿಸುವಂತೆ ಹಾಂಕಾಂಗ್ ಸರ್ಕಾರಕ್ಕೆ ಮಾರ್ಚ್ 23ರಂದು ಪತ್ರ ಬರೆಯಲಾಗಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>