ವರದಕ್ಷಿಣೆ ಕಿರುಕುಳ | ಪತ್ನಿ ಆತ್ಮಹತ್ಯೆ: ಪತಿ, ಕುಟುಂಬಸ್ಥರ ವಿರುದ್ಧ ಎಫ್ಐಆರ್
Banashankari Police Station: ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಕೀರ್ತಿ (24) ಎಂಬುವವರು ಯಡಿಯೂರಿನ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಗುರುಪ್ರಸಾದ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆLast Updated 26 ಜನವರಿ 2026, 15:41 IST