ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು: ಹೆಡ್ ಕಾನ್‌ಸ್ಟೆಬಲ್‌ ಕೈಯಲ್ಲಿದ್ದ ಮೊಬೈಲ್ ದೋಚಿ ಪರಾರಿ

Bengaluru Crime: ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ನಿಂತಿದ್ದ ಸಿಬಿಐ ಕಚೇರಿಯ ಹೆಡ್ ಕಾನ್‌ಸ್ಟೆಬಲ್‌ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಕಳ್ಳರಿಬ್ಬರು ಪರಾರಿಯಾಗಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
Last Updated 23 ಫೆಬ್ರುವರಿ 2026, 0:13 IST
ಬೆಂಗಳೂರು: ಹೆಡ್ ಕಾನ್‌ಸ್ಟೆಬಲ್‌ ಕೈಯಲ್ಲಿದ್ದ ಮೊಬೈಲ್ ದೋಚಿ ಪರಾರಿ

ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

Money Laundering: ನಗರದ 19 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ಬ್ಯಾಂಕ್ ಖಾತೆಯನ್ನು ₹7 ಕೋಟಿ ಹಣ ಅಕ್ರಮ ವರ್ಗಾವಣೆಗೆ ಸೈಬರ್ ವಂಚಕರು ಬಳಸಿಕೊಂಡಿರುವುದು ಪತ್ತೆಯಾಗಿದೆ. ಬಾಗಲಗುಂಟೆ ನಿವಾಸಿಯಾಗಿರುವ ವಿದ್ಯಾರ್ಥಿ ವಂಚನೆಗೆ ಒಳಗಾಗಿದ್ದಾರೆ.
Last Updated 23 ಫೆಬ್ರುವರಿ 2026, 0:10 IST
ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ

Karnataka One Franchise: ಬೆಂಗಳೂರು: ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್‌ 2ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
Last Updated 23 ಫೆಬ್ರುವರಿ 2026, 0:09 IST
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ

ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

NMR Technology: ಬೆಂಗಳೂರು: ದೇಶೀಯ ಜೇನುತುಪ್ಪವನ್ನು ಜಾಗತಿಕವಾಗಿ ರಫ್ತು ಮಾಡಲು ಸಹಾಯಕವಾಗುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಎನ್‌ಎಂಆರ್ ತಂತ್ರಜ್ಞಾನ ಸೌಲಭ್ಯದ ಜೇನುತುಪ್ಪ ಪರೀಕ್ಷಾ ಪ್ರಯೋಗಾಲಯ ಶೀಘ್ರವೇ ಆರಂಭಿಸಲಿದೆ.
Last Updated 22 ಫೆಬ್ರುವರಿ 2026, 23:57 IST
ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

ಜಿಬಿಎ | ಐದು ನಗರ ಪಾಲಿಕೆಗಳ ಮೊದಲ ಬಜೆಟ್‌: ರಾಜಧಾನಿಯ ‘ಐದು ಗ್ರೇಟರ್‌’ ನಿರೀಕ್ಷೆ

Greater Bengaluru Authority (GBA): ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದ ನಂತರದ ಮೊದಲ ಬಜೆಟ್ ಮಾರ್ಚ್‌ನಲ್ಲಿ ಮಂಡನೆಯಾಗಲಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನದ ನಿರೀಕ್ಷೆಯಿದೆ.
Last Updated 22 ಫೆಬ್ರುವರಿ 2026, 23:46 IST
ಜಿಬಿಎ | ಐದು ನಗರ ಪಾಲಿಕೆಗಳ ಮೊದಲ ಬಜೆಟ್‌: ರಾಜಧಾನಿಯ ‘ಐದು ಗ್ರೇಟರ್‌’ ನಿರೀಕ್ಷೆ

ಬೇಸಿಗೆ ಬಂದರೂ ಆರಂಭ ಆಗದ ಕೊಳವೆ ಬಾವಿ ದುರಸ್ತಿ: ಜಲಮಂಡಳಿ ವಿಳಂಬ ನೀತಿಗೆ ಅಸಮಾಧಾನ

BWSSB Borewell Repair: ಬೆಂಗಳೂರು: ಬೇಸಿಗೆ ಶುರುವಾಗುತ್ತಿದ್ದು ಕೆಲವು ಭಾಗಗಳಲ್ಲಿ ನೀರಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಕೊಳವೆಬಾವಿಗಳ ದುರಸ್ತಿಗೆ ಮುಂದಾಗಿಲ್ಲ ಎನ್ನುವ ಅಸಮಾಧಾನ ವ್ಯಕ್ತವಾಗಿದೆ.
Last Updated 22 ಫೆಬ್ರುವರಿ 2026, 23:38 IST
ಬೇಸಿಗೆ ಬಂದರೂ ಆರಂಭ ಆಗದ ಕೊಳವೆ ಬಾವಿ ದುರಸ್ತಿ: ಜಲಮಂಡಳಿ ವಿಳಂಬ ನೀತಿಗೆ ಅಸಮಾಧಾನ

ಬೆಂಗಳೂರು | ‘ಲೆಫ್ಟ್‌ ಫ್ರೀ’ಯಾದರೆ ದಟ್ಟಣೆ ನಿಯಂತ್ರಣ: ಇನ್ಫ್ರಾ ಕೈಜೆನ್ ವರದಿ

ಸಿಗ್ನಲ್‌ಗಳನ್ನು ಪ್ರದಕ್ಷಿಣಾಕಾರವಾಗಿ ಮಾಡಿದರೆ ಶೇ 20ರಷ್ಟು ಸಮಸ್ಯೆ ಕಡಿಮೆ
Last Updated 22 ಫೆಬ್ರುವರಿ 2026, 23:36 IST
ಬೆಂಗಳೂರು | ‘ಲೆಫ್ಟ್‌ ಫ್ರೀ’ಯಾದರೆ ದಟ್ಟಣೆ ನಿಯಂತ್ರಣ: ಇನ್ಫ್ರಾ ಕೈಜೆನ್ ವರದಿ
ADVERTISEMENT

ಬೆಂಗಳೂರು | ಕುಂದು ಕೊರತೆ: ಅಗೆದಿರುವ ರಸ್ತೆ ಸರಿಪಡಿಸಿ

Namma Bengaluru: ಚೆನ್ನಮ್ಮನ ಕೆರೆ ಅಚ್ಚುಕಟ್ಟುಗೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್‌ ರಸ್ತೆಯನ್ನು ಅಗೆದು ಹಾಕಲಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ. ರಸ್ತೆಯ ಒಂದು ಬದಿಯನ್ನು ಅಗೆದು ಹಾಗೆಯೇ ಬಿಡಲಾಗಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತವೆ.
Last Updated 22 ಫೆಬ್ರುವರಿ 2026, 23:34 IST
ಬೆಂಗಳೂರು | ಕುಂದು ಕೊರತೆ: ಅಗೆದಿರುವ ರಸ್ತೆ ಸರಿಪಡಿಸಿ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 22 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಭಾರತೀಯ ಪರಂಪರೆ ಉಳಿದಿರುವುದಕ್ಕೆ ನಮ್ಮ ಸಂಸ್ಕಾರಗಳೇ ಕಾರಣ: ಸಂಸದ ಡಾ.ಕೆ.ಸುಧಾಕರ್

ಯಲಹಂಕದ ಚೊಕ್ಕನಹಳ್ಳಿಯಲ್ಲಿ ದಕ್ಷಿಣ ಕಾಳಿಕಾದೇವಿಯ ನೂತನ ದೇವಸ್ಥಾನ ಉದ್ಘಾಟನೆಗೊಂಡಿತು. ಸಂಸದ ಡಾ.ಕೆ.ಸುಧಾಕರ್ ಅವರು ವಿಗ್ರಹ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡರು.
Last Updated 22 ಫೆಬ್ರುವರಿ 2026, 21:06 IST
ಭಾರತೀಯ ಪರಂಪರೆ ಉಳಿದಿರುವುದಕ್ಕೆ ನಮ್ಮ  ಸಂಸ್ಕಾರಗಳೇ ಕಾರಣ: ಸಂಸದ ಡಾ.ಕೆ.ಸುಧಾಕರ್
ADVERTISEMENT
ADVERTISEMENT
ADVERTISEMENT