ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಕ್ಕೆ ಆಗ್ರಹ: ಸವಿತಾ ಸಮಾಜ ಪ್ರತಿಭಟನೆ

ಸಮಾಜದವರು ಅನುಭವಿಸುತ್ತಿರುವ ಸಂಕಷ್ಟವನ್ನು ತಪ್ಪಿಸಲು ಪರಿಶಿಷ್ಟ ಜಾತಿಯವರಿಗೆ ಇರುವಂತೆಯೇ ತಮ್ಮ ಸಮುದಾಯಕ್ಕೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಿಸುಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸವಿತಾ ಸಮಾಜವು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
Last Updated 2 ಡಿಸೆಂಬರ್ 2025, 19:25 IST
ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಕ್ಕೆ ಆಗ್ರಹ: ಸವಿತಾ ಸಮಾಜ ಪ್ರತಿಭಟನೆ

ಬೆಂಗಳೂರು | ಡಿಎಚ್‌ಐಇ: ಅಂತರ ಶಾಲಾ ಸ್ಪರ್ಧೆ ಇಂದಿನಿಂದ

School Competition Bengaluru: ಡೆಕ್ಕನ್‌ ಹೆರಾಲ್ಡ್‌ ಇನ್ ಎಜುಕೇಶನ್ (ಡಿಎಚ್‌ಐಇ) ವತಿಯಿಂದ ಡಿ.3ರಿಂದ ಡಿ.5ರವರೆಗೆ ಕಬ್ಬನ್ ಉದ್ಯಾನದ ಬಾಲ ಭವನದಲ್ಲಿ ‘ಡಿಎಚ್‌ಐಇ ಎಕ್ಸ್‌ಪ್ರೆಷನ್ಸ್‌’ ಶೀರ್ಷಿಕೆಯಡಿ ಅಂತರ ಶಾಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
Last Updated 2 ಡಿಸೆಂಬರ್ 2025, 19:15 IST
ಬೆಂಗಳೂರು | ಡಿಎಚ್‌ಐಇ: ಅಂತರ ಶಾಲಾ ಸ್ಪರ್ಧೆ ಇಂದಿನಿಂದ

ಫೇಮ್-2 ಯೋಜನೆ | ಬೆಂಗಳೂರಿಗೆ 1,221 ಎಲೆಕ್ಟ್ರಿಕ್‌ ಬಸ್‌: ಸಚಿವ ಭೂಪತಿರಾಜು

ಫೇಮ್-2 ಯೋಜನೆಯಡಿ ಬೆಂಗಳೂರಿಗೆ 1,221 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2025, 18:53 IST
ಫೇಮ್-2 ಯೋಜನೆ | ಬೆಂಗಳೂರಿಗೆ 1,221 ಎಲೆಕ್ಟ್ರಿಕ್‌ ಬಸ್‌: ಸಚಿವ ಭೂಪತಿರಾಜು

ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: 3ನೇ ಆರೋಪಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ

Court Rejects Bail: ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಎದುರು 2013ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ 3ನೇ ಆರೋಪಿಯಾದ ತಮಿಳುನಾಡಿನ ಕಿಚನ್‌ ಬುಹಾರಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.
Last Updated 2 ಡಿಸೆಂಬರ್ 2025, 17:34 IST
ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: 3ನೇ ಆರೋಪಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ

ವರ್ಗಾವಣೆಗೆ ಪಾರದರ್ಶಕ ನೀತಿ ಜಾರಿಗೆ ಆಗ್ರಹ: ಕೆನರಾ ಬ್ಯಾಂಕ್‌ ನೌಕರರ ಪ್ರತಿಭಟನೆ

Bank Employee Demands: ಸಿಬ್ಬಂದಿ ನೇಮಕಾತಿ ಸಂಖ್ಯೆ ಹೆಚ್ಚಿಸಿ, ವರ್ಗಾವಣೆಗೆ ಪಾರದರ್ಶಕ ನೀತಿ ಜಾರಿಗೆ ತರಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಸಂಗತಿಗಳನ್ನು ಮುಂದಿಟ್ಟು ಕೆನರಾ ಬ್ಯಾಂಕ್‌ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
Last Updated 2 ಡಿಸೆಂಬರ್ 2025, 17:13 IST
ವರ್ಗಾವಣೆಗೆ ಪಾರದರ್ಶಕ ನೀತಿ ಜಾರಿಗೆ ಆಗ್ರಹ: ಕೆನರಾ ಬ್ಯಾಂಕ್‌ ನೌಕರರ ಪ್ರತಿಭಟನೆ

ದಾಬಸ್ ಪೇಟೆ: ಸೋಂಪುರ ಹೋಬಳಿಯಲ್ಲಿ ಹನುಮ ಜಯಂತಿ

Hanuman Temple Pooja: ಸೋಂಪುರ ಹೋಬಳಿಯಾದ್ಯಂತ ಹನುಮ ಜಯಂತಿ ಪ್ರಯುಕ್ತ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.
Last Updated 2 ಡಿಸೆಂಬರ್ 2025, 17:06 IST
ದಾಬಸ್ ಪೇಟೆ: ಸೋಂಪುರ ಹೋಬಳಿಯಲ್ಲಿ ಹನುಮ ಜಯಂತಿ

Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ

Bomb Threat : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಒರಾಯನ್ ಮಾಲ್, ಮಂತ್ರಿ ಸ್ಕ್ವೇರ್ ಸೇರಿದಂತೆ ಹಲವು ಕಡೆ ಬಾಂಬ್ ಸ್ಪೋಟಿಸುವುದಾಗಿ ಇ ಮೇಲ್‌ ಬೆದರಿಕೆ ಸಂದೇಶ ಕಳುಹಿಸಿರುವ ಸಂಬಂಧ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 2 ಡಿಸೆಂಬರ್ 2025, 17:01 IST
Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ
ADVERTISEMENT

ಬೆಂಗಳೂರು: ಮಧುಮೇಹ ಜಾಗೃತಿಗೆ ವಾಕಥಾನ್‌

Healthy Lifestyle Tips: ‘ನಿಯಮಿತ ಆಹಾರ ಹಾಗೂ ವ್ಯಾಯಾಮ, ಉತ್ತಮ ಜೀವನಶೈಲಿ ಹಾಗೂ ಆರೋಗ್ಯ ತಪಾಸಣೆಗೆ ಒತ್ತು ನೀಡುವುದರಿಂದ ಮಧುಮೇಹದ ಅಪಾಯದಿಂದ ಪಾರಾಗಬಹುದು’ ಎಂದು ನಟ ದತ್ತಣ್ಣ ಸಲಹೆ ನೀಡಿದರು.
Last Updated 2 ಡಿಸೆಂಬರ್ 2025, 16:49 IST
ಬೆಂಗಳೂರು: ಮಧುಮೇಹ ಜಾಗೃತಿಗೆ ವಾಕಥಾನ್‌

ಬೆಂಗಳೂರು: ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾವು

ಗೋದಾಮಿನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 2 ಡಿಸೆಂಬರ್ 2025, 16:04 IST
ಬೆಂಗಳೂರು: ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾವು

ಬೆಂಗಳೂರು: ಸಹಜೀವನ ಸಂಗಾತಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Bengaluru Crime Incident: ಸಹಜೀವನ ನಡೆಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿರಾ ಪ್ರಿಯದರ್ಶಿನಿ ನಗರದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
Last Updated 2 ಡಿಸೆಂಬರ್ 2025, 16:01 IST
ಬೆಂಗಳೂರು: ಸಹಜೀವನ ಸಂಗಾತಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ADVERTISEMENT
ADVERTISEMENT
ADVERTISEMENT