ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಬೆಂಗಳೂರು

ADVERTISEMENT

ಪೀಣ್ಯ ದಾಸರಹಳ್ಳಿ: ಹಿಂದೂ ಸಮಾಜೋತ್ಸವದ ಶೋಭಾ ಯಾತ್ರೆಗೆ ಚಾಲನೆ

ಪೀಣ್ಯ ದಾಸರಹಳ್ಳಿ:'ಹಿಂದೂ ಸಮಾಜದ ಏಕತೆ, ಹಿಂದೂ ಸಂಸ್ಕೃತಿಯ ರಕ್ಷಣೆ, ರಾಷ್ಟ್ರೀಯ ಭಾವದ ಜಾಗೃತಿಗಾಗಿ ಈ ಸಮ್ಮೇಳನ ನಡೆಯುತ್ತಿದೆ' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ರುಕ್ಮಿಣಿ ನಗರದಲ್ಲಿ ಹಿಂದೂ...
Last Updated 1 ಫೆಬ್ರುವರಿ 2026, 14:48 IST
ಪೀಣ್ಯ ದಾಸರಹಳ್ಳಿ: ಹಿಂದೂ ಸಮಾಜೋತ್ಸವದ ಶೋಭಾ ಯಾತ್ರೆಗೆ ಚಾಲನೆ

ಕಬ್ಬನ್ ಉದ್ಯಾನದಲ್ಲಿ ‘ಅಗ್ರಿವಾಕ್‌’ಗೆ ಸಚಿವ ಚಲುವರಾಯಸ್ವಾಮಿ ಚಾಲನೆ

Agri walk– ಕೃಷಿ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸುವ ಮತ್ತು ರೈತರನ್ನು ಉದ್ಯಮಿಗಳನ್ನಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಕಬ್ಬನ್ ಉದ್ಯಾನದಲ್ಲಿ ಆಯೋಜಿಸಿದ್ದ ‘ಅಗ್ರಿವಾಕ್’ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
Last Updated 1 ಫೆಬ್ರುವರಿ 2026, 14:43 IST
ಕಬ್ಬನ್ ಉದ್ಯಾನದಲ್ಲಿ ‘ಅಗ್ರಿವಾಕ್‌’ಗೆ ಸಚಿವ ಚಲುವರಾಯಸ್ವಾಮಿ ಚಾಲನೆ

ಪತ್ರಕರ್ತ ಚೀ.ಜ.ರಾಜೀವ ಅವರ ‘ಪ್ರಿಯ ಗಾಂಧಿ’ ಪುಸ್ತಕ ಜನಾರ್ಪಣೆ

book 'Priya Gandhi' launched ‘ಸರ್ಕಾರ ನೀಡುತ್ತಿರುವ ಭಾಗ್ಯಗಳನ್ನು ಮಹಿಳಾ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ’ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ ಅವರು ಅಭಿಪ್ರಾಯಪಟ್ಟರು.
Last Updated 1 ಫೆಬ್ರುವರಿ 2026, 14:35 IST
ಪತ್ರಕರ್ತ ಚೀ.ಜ.ರಾಜೀವ ಅವರ ‘ಪ್ರಿಯ ಗಾಂಧಿ’ ಪುಸ್ತಕ ಜನಾರ್ಪಣೆ

12ನೇ ಶತಮಾನದ ಶಿವಶರಣರನ್ನು ಪೂಜಿಸಿ: ಮೂಡಲಗಿ ಭೋವಿ ಗುರುಪೀಠದ ಕೃಷ್ಣಪ್ಪ ಸ್ವಾಮೀಜಿ

rishnappa Swamiji of Mudalagi Bhovi Gurupeeth ಜೀವಂತ ಇರುವ ಸ್ವಾಮೀಜಿಗಳ ಭಾವಚಿತ್ರಗಳನ್ನು ಮನೆಯಲ್ಲಿ ಇಟ್ಟು ಆರಾಧಿಸುವ ಬದಲು 12ನೇ ಶತಮಾನದ ಶಿವಶರಣರ ಭಾವಚಿತ್ರಗಳನ್ನು ಇಟ್ಟು ಪೂಜಿಸಬೇಕು ಎಂದು ಮೂಡಲಗಿ ಭೋವಿ ಗುರುಪೀಠದ ಕೃಷ್ಣಪ್ಪ ಸ್ವಾಮೀಜಿ ಹೇಳಿದರು.
Last Updated 1 ಫೆಬ್ರುವರಿ 2026, 14:32 IST
12ನೇ ಶತಮಾನದ ಶಿವಶರಣರನ್ನು ಪೂಜಿಸಿ: ಮೂಡಲಗಿ ಭೋವಿ ಗುರುಪೀಠದ ಕೃಷ್ಣಪ್ಪ ಸ್ವಾಮೀಜಿ

ಸ್ನೇಹಿತನನ್ನೇ ಅಪಹರಿಸಿ ಸುಲಿಗೆ: ಬಾಲಕ ಸೇರಿ ಮೂವರ ಬಂಧನ

Kidnapping Case: ಗೂಡ್ಸ್‌ ವಾಹನ ಚಾಲಕ ಬಸವರಾಜ್ ಅವರನ್ನು ಆರೋಪಿಗಳು ಅಪಹರಿಸಿ, ಹಣ ಸುಲಿಗೆ ಮಾಡಿದ್ದರು. ಕ್ಯಾಬ್ ಖರೀದಿಸುವ ಸಲುವಾಗಿ ಗೂಡ್ಸ್‌ ವಾಹನ ಮಾರಾಟ ಮಾಡಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.
Last Updated 1 ಫೆಬ್ರುವರಿ 2026, 14:18 IST
ಸ್ನೇಹಿತನನ್ನೇ ಅಪಹರಿಸಿ ಸುಲಿಗೆ: ಬಾಲಕ ಸೇರಿ ಮೂವರ ಬಂಧನ

ಬೆಂಗಳೂರು: ವಿಶ್ವಕರ್ಮ ಬ್ರಹ್ಮ ರಥೋತ್ಸವ

Vishwakarma Brahma Chariot Festival ವಿಶ್ವಕರ್ಮ ಸೇವಾ ಸಮಿತಿ ಆಯೋಜಿಸಿದ್ದ 43ನೇ ವರ್ಷದ ವಿಶ್ವಕರ್ಮ ಬ್ರಹ್ಮ ರಥೋತ್ಸವ ಹಾಗೂ ವಿಶ್ವಕರ್ಮ ಜನಜಾಗೃತಿ ಸಮಾವೇಶ ಭಕ್ತಿಭಾವದಿಂದ ನಡೆಯಿತು.
Last Updated 1 ಫೆಬ್ರುವರಿ 2026, 14:11 IST
ಬೆಂಗಳೂರು: ವಿಶ್ವಕರ್ಮ ಬ್ರಹ್ಮ ರಥೋತ್ಸವ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 31 ಜನವರಿ 2026, 22:25 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
ADVERTISEMENT

ಒಳ ಮೀಸಲಾತಿಯಲ್ಲಿ ಅನ್ಯಾಯ: ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ

Reservation Protest: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗಿಕರಣದಲ್ಲಿ ಭೋವಿ, ಬಂಜಾರ, ಕೊರಮ, ಕೊರಚ, ಅಲೆಮಾರಿ ಸಮುದಾಯಗಳಿಗೆ ಆಗಿರುವ ಅನ್ಯಾಯದ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು
Last Updated 31 ಜನವರಿ 2026, 22:22 IST
ಒಳ ಮೀಸಲಾತಿಯಲ್ಲಿ ಅನ್ಯಾಯ: ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ

ಬುದ್ಧಗಯಾ: ಫೆ.8–9ಕ್ಕೆ ರಾಷ್ಟ್ರೀಯ ಅಧಿವೇಶನ

ಅಖಿಲ ಭಾರತ ಬೌದ್ಧರ ವೇದಿಕೆಯು ಫೆ.8 ಮತ್ತು 9ರಂದು ಬುದ್ಧಗಯಾದಲ್ಲಿ ರಾಷ್ಟ್ರೀಯ ಅಧಿವೇಶನ ಹಮ್ಮಿಕೊಂಡಿದೆ.
Last Updated 31 ಜನವರಿ 2026, 20:27 IST
ಬುದ್ಧಗಯಾ: ಫೆ.8–9ಕ್ಕೆ ರಾಷ್ಟ್ರೀಯ ಅಧಿವೇಶನ

ಬೆಂಗಳೂರು ವಿಶ್ವವಿದ್ಯಾಲಯ‌: ಪಿಎಚ್‌.ಡಿ ಪದವಿ ಪ್ರವೇಶಕ್ಕೆ ಅರ್ಜಿ

ಬೆಂಗಳೂರು ವಿಶ್ವವಿದ್ಯಾಲಯ‌ 2026ನೇ ಸಾಲಿನ ಪಿಎಚ್.ಡಿ ಪದವಿ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
Last Updated 31 ಜನವರಿ 2026, 20:22 IST
ಬೆಂಗಳೂರು ವಿಶ್ವವಿದ್ಯಾಲಯ‌: ಪಿಎಚ್‌.ಡಿ ಪದವಿ ಪ್ರವೇಶಕ್ಕೆ ಅರ್ಜಿ
ADVERTISEMENT
ADVERTISEMENT
ADVERTISEMENT