ಶುಕ್ರವಾರ, 9 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಬೆಂಗಳೂರು: ಕಿಂಗ್ಸ್‌ ಕ್ಲಬ್‌ನಲ್ಲಿ ‘ಭೂಮಿಕಾ ಕ್ಲಬ್‌’ ಇಂದು

ಜನಪ್ರಿಯ ಧಾರವಾಹಿ ಕಲಾವಿದರು, ಪ್ರತಿಭಾ ಪ್ರದರ್ಶನ, ಜುಂಬಾ ನೃತ್ಯ, ಫ್ಯಾಷನ್ ಶೋ, ಉಡುಗೊರೆಗಳು, ಉಪನ್ಯಾಸಗಳು ಸೇರಿದಂತೆ ಮಹಿಳೆಯರಿಗಾಗಿ ವಿಶೇಷವಾಗಿ ಹಮ್ಮಿಕೊಂಡಿರುವ 'ಭೂಮಿಕಾ ಕ್ಲಬ್‌' ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ.
Last Updated 9 ಜನವರಿ 2026, 19:30 IST
ಬೆಂಗಳೂರು: ಕಿಂಗ್ಸ್‌ ಕ್ಲಬ್‌ನಲ್ಲಿ ‘ಭೂಮಿಕಾ ಕ್ಲಬ್‌’ ಇಂದು

ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್‌ ಬೆದರಿಕೆ

Bengaluru School Security: ಬೆಂಗಳೂರು: ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಗುರುವಾರ ಬಂದಿದ್ದ ಬಾಂಬ್‌ ಬೆದರಿಕೆಯ ಇ–ಮೇಲ್‌ನಿಂದ ವಿದ್ಯಾಲಯದ ಆವರಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
Last Updated 9 ಜನವರಿ 2026, 16:47 IST
ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್‌ ಬೆದರಿಕೆ

ಬೆಂಗಳೂರು: ಡಿಸಿಪಿ ಅಕ್ಷಯ್‌ ಫೋಟೊ ಬಳಸಿ ವಂಚನೆಗೆ ಯತ್ನ

ಬೆಂಗಳೂರು ಡಿಸಿಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರ ಫೋಟೋ ಮತ್ತು ಹೆಸರನ್ನು ಬಳಸಿಕೊಂಡು ವಾಟ್ಸಪ್ ಮೂಲಕ ಹಣ ಬೇಡಿದ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Last Updated 9 ಜನವರಿ 2026, 16:41 IST
ಬೆಂಗಳೂರು: ಡಿಸಿಪಿ ಅಕ್ಷಯ್‌ ಫೋಟೊ ಬಳಸಿ ವಂಚನೆಗೆ ಯತ್ನ

ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳ ಭಾಷೆ ಕಡ್ಡಾಯ: ಖಂಡನೆ

Kasargod Language Protest: ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳ ಭಾಷೆ ಪ್ರಥಮ ಭಾಷೆಯಾಗಿರುವುದನ್ನು ಕನ್ನಡ ಸಂಘಟನೆಗಳು ಖಂಡಿಸಿದ್ದು, ಪಿಣರಾಯಿ ವಿಜಯನ್ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
Last Updated 9 ಜನವರಿ 2026, 16:31 IST
ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳ ಭಾಷೆ ಕಡ್ಡಾಯ: ಖಂಡನೆ

ಬಿಎಂಟಿಸಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

BMTC Accident Bengaluru: ಎಲೆಕ್ಟ್ರಾನಿಕ್ ಸಿಟಿ ಬಳಿಯ ಬೆಟ್ಟದಾಸನಪುರ ರಸ್ತೆಯಲ್ಲಿ ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಮಿಳುನಾಡಿನ ಕಣಿರಾಜ್ (28) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಜನವರಿ 2026, 16:31 IST
ಬಿಎಂಟಿಸಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕಸಾಪ ಚಟುವಟಿಕೆ ಮುಂದುವರೆಸಿ: ಸಿದ್ದರಾಮಯ್ಯಗೆ ಮನವಿ

Sahitya Parishat Appeal: 11 ಜಿಲ್ಲಾ ಘಟಕಗಳ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಚಟುವಟಿಕೆ ಮುಂದುವರಿಯಲು ಅನುದಾನ ಬಿಡುಗಡೆ ಹಾಗೂ ಸಿಬ್ಬಂದಿಗೆ ವೇತನ ಪಾವತಿ ಸೇರಿದಂತೆ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
Last Updated 9 ಜನವರಿ 2026, 16:31 IST
ಕಸಾಪ ಚಟುವಟಿಕೆ ಮುಂದುವರೆಸಿ: ಸಿದ್ದರಾಮಯ್ಯಗೆ ಮನವಿ

ಬೇಸಿಗೆಗೆ ಸಮರ್ಪಕ ವಿದ್ಯುತ್ ಪೂರೈಕೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ

Summer Power Supply: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ಬೇಸಿಗೆಯ ವಿದ್ಯುತ್ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಮತ್ತು ಲೋಡ್ ಶೆಡ್ಡಿಂಗ್‌ ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ.
Last Updated 9 ಜನವರಿ 2026, 16:30 IST
ಬೇಸಿಗೆಗೆ ಸಮರ್ಪಕ ವಿದ್ಯುತ್ ಪೂರೈಕೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ
ADVERTISEMENT

ಉದ್ಯಮಿ ಒಕ್ಕಲಿಗ ಎಕ್ಸ್‌ಪೊ: 1993ರ ಸನ್ನಿವೇಶ ಮರುಕಳಿಸದಿರಲಿ –ಆದಿಚುಂಚನಗಿರಿಶ್ರೀ

Okkaliga Expo Bengaluru: ಉದ್ಯಮಿ ಒಕ್ಕಲಿಗ ಎಕ್ಸ್‌ಪೊ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, 1993ರಂತಹ ಸಮಾಜಕ್ಕೆ ತೀವ್ರ ಪರಿಣಾಮ ಬೀರುವ ಸನ್ನಿವೇಶ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಪ್ರಸ್ತಾಪಿಸಿದರು.
Last Updated 9 ಜನವರಿ 2026, 16:30 IST
ಉದ್ಯಮಿ ಒಕ್ಕಲಿಗ ಎಕ್ಸ್‌ಪೊ: 1993ರ ಸನ್ನಿವೇಶ ಮರುಕಳಿಸದಿರಲಿ –ಆದಿಚುಂಚನಗಿರಿಶ್ರೀ

ಬೆಂಗಳೂರು: ನಕ್ಸಲರ ಮೇಲಿನ ಪ್ರಕರಣ ಹಿಂಪಡೆಯಲು ಶಾಂತಿಗಾಗಿ ನಾಗರಿಕರ ವೇದಿಕೆ ಆಗ್ರಹ

ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪುನರ್ವಸತಿ ಒದಗಿಸಬೇಕು ಎಂದು ಶಾಂತಿಗಾಗಿ ನಾಗರಿಕರ ವೇದಿಕೆ ಸರ್ಕಾರವನ್ನು ಆಗ್ರಹಿಸಿದೆ.
Last Updated 9 ಜನವರಿ 2026, 16:30 IST
ಬೆಂಗಳೂರು: ನಕ್ಸಲರ ಮೇಲಿನ ಪ್ರಕರಣ ಹಿಂಪಡೆಯಲು ಶಾಂತಿಗಾಗಿ ನಾಗರಿಕರ ವೇದಿಕೆ ಆಗ್ರಹ

ಕರ್ತವ್ಯ ಲೋಪ ಎಸಗಿದರೆ ಕಠಿಣ ಕ್ರಮ: ಕಮಿಷನರ್‌ ಸೀಮಾಂತ್‌ಕುಮಾರ್

Police Accountability Bengaluru: ಅಪರಾಧ ಪ್ರಕರಣಗಳಲ್ಲಿ ತೊಡಗಿದವರಿಗೆ ಶಿಕ್ಷೆ ಕೊಡಿಸುವಲ್ಲಿ ಮತ್ತು ತನಿಖಾ ಹಂತದಲ್ಲಿ ಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್‌ ಸೀಮಾಂತ್‌ಕುಮಾರ್ ತಿಳಿಸಿದ್ದಾರೆ.
Last Updated 9 ಜನವರಿ 2026, 16:24 IST
ಕರ್ತವ್ಯ ಲೋಪ ಎಸಗಿದರೆ ಕಠಿಣ ಕ್ರಮ: ಕಮಿಷನರ್‌ ಸೀಮಾಂತ್‌ಕುಮಾರ್
ADVERTISEMENT
ADVERTISEMENT
ADVERTISEMENT