BC ರೋಡ್ | ವೃತ್ತಕ್ಕೆ ಕಾರು ಡಿಕ್ಕಿ: ಬೆಂಗಳೂರಿನ ಮೂವರು ಸಾವು, 6 ಮಂದಿಗೆ ಗಾಯ
Mangaluru Accident: ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆLast Updated 15 ನವೆಂಬರ್ 2025, 7:15 IST