ರಾಜರಾಜೇಶ್ವರಿನಗರ: ಕಾರ್ಯಸಿದ್ಧಿ ವಿನಾಯಕ ಸ್ವಾಮಿ ಪ್ರತಿಮೆ ಪುನರ್ ಪ್ರತಿಷ್ಠಾಪನೆ
Shringeri Seer Message: ಜಗತ್ತಿನಲ್ಲಿ ನೆಮ್ಮದಿ, ಶಾಂತಿ ಕಾಣಬೇಕಾದರೆ ತಂದೆ- ತಾಯಿ, ಒಡಹುಟ್ಟಿದವರು, ಹಿರಿಯರ ಜೊತೆ ಕೂಡಿ ಬಾಳುವ ಕೆಲಸ ಮಾಡಬೇಕು. ಆಗ ನೆಮ್ಮದಿಯ ಜೀವನ ಕಾಣಬಹುದು ಎಂದು ಶೃಂಗೇರಿ ಮಠದ ವಿಧುಶೇಖರ ಭಾರತಿ ಸ್ವಾಮೀಜಿ ಹೇಳಿದರು.Last Updated 31 ಜನವರಿ 2026, 17:12 IST