ಸೋಮವಾರ, 8 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಇಂಡಿಗೊ ಸಮಸ್ಯೆ: ಟ್ಯಾಕ್ಸಿಗಳಿಗೆ ಹೊಡೆತ

ಆರಂಭಿಕ ದಿನಗಳಲ್ಲಿ ಲಾಭ ಗಳಿಸಿದ್ದ ಕ್ಯಾಬ್‌ಗಳು
Last Updated 8 ಡಿಸೆಂಬರ್ 2025, 22:11 IST
ಇಂಡಿಗೊ ಸಮಸ್ಯೆ: ಟ್ಯಾಕ್ಸಿಗಳಿಗೆ ಹೊಡೆತ

ಹಲ್ಲೆ ಆರೋಪ: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್‌

Refugee Assault Case: ಮ್ಯಾನ್ಮಾರ್‌ನ ನಿರಾಶ್ರಿತ ಜಹಂಗೀರ್ ಆಲಂ ಮೇಲಿನ ಹಲ್ಲೆ ಆರೋಪದಡಿ ಪುನೀತ್‌ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 8 ಡಿಸೆಂಬರ್ 2025, 21:44 IST
ಹಲ್ಲೆ ಆರೋಪ: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್‌

ಎಐ ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರ: ಕೃಷಿ ವಿವಿ ಕುಲಪತಿ ಎಸ್.ವಿ. ಸುರೇಶ

AI in Agriculture: ಹವಾಮಾನ ಬದಲಾವಣೆ ಮತ್ತು ಜಲಸಂಪನ್ಮೂಲದ ಸವಾಲುಗಳನ್ನು ಎದುರಿಸಲು ಎಐ ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರವಾಯಿತು ಎಂದು ಕೃಷಿ ವಿವಿ ಕುಲಪತಿ ಎಸ್.ವಿ. ಸುರೇಶ ಹೇಳಿದರು.
Last Updated 8 ಡಿಸೆಂಬರ್ 2025, 20:02 IST
ಎಐ ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರ: ಕೃಷಿ ವಿವಿ ಕುಲಪತಿ ಎಸ್.ವಿ. ಸುರೇಶ

ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಮಾಜಿ ಸಚಿವ ಎಚ್.ನಾಗೇಶ್

Sports and Health: ಕ್ರೀಡೆ ದೈಹಿಕ ಕ್ಷಮತೆ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸಲು ಸಹಾಯಕವಾಗಿದ್ದು, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಎಚ್.ನಾಗೇಶ್ ಸಲಹೆ ನೀಡಿದರು.
Last Updated 8 ಡಿಸೆಂಬರ್ 2025, 19:59 IST
ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಮಾಜಿ ಸಚಿವ ಎಚ್.ನಾಗೇಶ್

ಬೆಂಗಳೂರು: ಡಿ.14ರಂದು ವಧು–ವರರ ಸಮಾವೇಶ

Valmiki Community Meet: ವಿಜಯನಗರ ನಾಯಕ ಸಂಘವು ಡಿ.14ರಂದು ರಾಜಾಜಿನಗರದಲ್ಲಿ ವಾಲ್ಮೀಕಿ ನಾಯಕ ಸಮುದಾಯದ ವಧು–ವರರ ಸಮಾವೇಶವನ್ನು ಆಯೋಜಿಸಿದ್ದು, ಭಾಗವಹಿಸಲು ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.
Last Updated 8 ಡಿಸೆಂಬರ್ 2025, 19:56 IST
ಬೆಂಗಳೂರು: ಡಿ.14ರಂದು ವಧು–ವರರ ಸಮಾವೇಶ

ಬೆಂಗಳೂರಿನಲ್ಲಿ ಮಾಲಿನ್ಯ ತಡೆಗೆ ತಜ್ಞರ ತಂಡ ರಚಿಸಿ: ಡಿ.ಕೆ. ಶಿವಕುಮಾರ್‌ ಸೂಚನೆ

ಬೆಂಗಳೂರಿನ ವಾಯು ಮಾಲಿನ್ಯದ ಅಪಾಯವನ್ನು ತಡೆಗಟ್ಟಲು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
Last Updated 8 ಡಿಸೆಂಬರ್ 2025, 19:56 IST
ಬೆಂಗಳೂರಿನಲ್ಲಿ ಮಾಲಿನ್ಯ ತಡೆಗೆ ತಜ್ಞರ ತಂಡ ರಚಿಸಿ: ಡಿ.ಕೆ. ಶಿವಕುಮಾರ್‌ ಸೂಚನೆ

ಕೆನರಾ ಬ್ಯಾಂಕ್‌ ಮಾಹಿತಿ ತಂತ್ರಜ್ಞಾನ ಸಂಸ್ಥೆಯಿಂದ ಉಚಿತ ಕಂಪ್ಯೂಟರ್ ಶಿಕ್ಷಣ

Free Computer Training: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿರುದ್ಯೋಗಿ ಯುವಕರಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು 2026ರ ಜನವರಿ 1ರಿಂದ ಆರಂಭಿಸಲಿದೆ; ಆಯ್ಕೆಯಾದವರಿಗೆ ಮೂರು ತಿಂಗಳ ತರಬೇತಿ ನೀಡಲಾಗುತ್ತದೆ.
Last Updated 8 ಡಿಸೆಂಬರ್ 2025, 19:54 IST
ಕೆನರಾ ಬ್ಯಾಂಕ್‌ ಮಾಹಿತಿ ತಂತ್ರಜ್ಞಾನ ಸಂಸ್ಥೆಯಿಂದ ಉಚಿತ ಕಂಪ್ಯೂಟರ್ ಶಿಕ್ಷಣ
ADVERTISEMENT

ಬೆಂಗಳೂರು | ಬಿಡಿಎ ಫ್ಲ್ಯಾಟ್ ಮೇಳಕ್ಕೆ ಉತ್ತಮ ಸ್ಪಂದನೆ

BDA Housing Fair: ಕಣಿಮಿಣಿಕೆ ಮತ್ತು ಹುಣ್ಣಿಗೆರೆಯ ವಸತಿ ಸಮುಚ್ಚಯಗಳಲ್ಲಿ ನಡೆದ ಎರಡು ದಿನಗಳ ಬಿಡಿಎ ಫ್ಲ್ಯಾಟ್ ಮೇಳಕ್ಕೆ ಉತ್ತಮ ಸ್ಪಂದನೆ ದೊರೆತು, 25 ಫ್ಲ್ಯಾಟ್‌ಗಳು ಹಾಗೂ 25 ಪ್ರೀಮಿಯಂ ವಿಲ್ಲಾಗಳು ಮಾರಾಟವಾಗಿವೆ.
Last Updated 8 ಡಿಸೆಂಬರ್ 2025, 19:49 IST
ಬೆಂಗಳೂರು | ಬಿಡಿಎ ಫ್ಲ್ಯಾಟ್ ಮೇಳಕ್ಕೆ ಉತ್ತಮ ಸ್ಪಂದನೆ

ಆವಲಹಳ್ಳಿ ʼಕೆರೆಗಾಗಿ ನಡಿಗೆ' ಜಾಗೃತಿ

Lake Awareness Drive: ಆವಲಹಳ್ಳಿ ಕೆರೆ ಉಳಿಸಲು ಜಾಗೃತಿ ಮೂಡಿಸಲು ನಡೆದ 'ಕೆರೆಗಾಗಿ ನಡಿಗೆ' ಅಭಿಯಾನದಲ್ಲಿ ಶಾಸಕ, ವಿದ್ಯಾರ್ಥಿಗಳು ಹಾಗೂ ನಾಗರಿಕರು ಪಾಲ್ಗೊಂಡು ಕೆರೆ ಸಂರಕ್ಷಣೆಯ ಮಹತ್ವದ ಬಗ್ಗೆ ಸಂದೇಶ ನೀಡಿದರು.
Last Updated 8 ಡಿಸೆಂಬರ್ 2025, 19:28 IST
ಆವಲಹಳ್ಳಿ ʼಕೆರೆಗಾಗಿ ನಡಿಗೆ' ಜಾಗೃತಿ

ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರಿಗೆ ಜಯ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.
Last Updated 8 ಡಿಸೆಂಬರ್ 2025, 19:04 IST
ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರಿಗೆ ಜಯ
ADVERTISEMENT
ADVERTISEMENT
ADVERTISEMENT