ಸೋಮವಾರ, 15 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

Congress Candidature: ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.
Last Updated 15 ಡಿಸೆಂಬರ್ 2025, 10:35 IST
GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

ನ್ಯಾಷನಲ್ ಹೆರಾಲ್ಡ್: ದೆಹಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರಿದ ಡಿಕೆಶಿ

DK Shivakumar Reaction: ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 15 ಡಿಸೆಂಬರ್ 2025, 8:11 IST
ನ್ಯಾಷನಲ್ ಹೆರಾಲ್ಡ್: ದೆಹಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರಿದ ಡಿಕೆಶಿ

ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಕಸಾಪ ರಾಜ್ಯ ಘಟಕದಿಂದ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ಸಿಗದ ಸೂಕ್ತ ಅನುದಾನ, ಸಹಕಾರ
Last Updated 15 ಡಿಸೆಂಬರ್ 2025, 0:30 IST
ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ

₹45 ಸಾವಿರ ನಗದು ವಶ
Last Updated 15 ಡಿಸೆಂಬರ್ 2025, 0:20 IST
ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ

ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

BBMP Complaints: ಬಸವನಗುಡಿಯ ವಿದ್ಯಾಪೀಠ ವಾರ್ಡ್‌ನ ಮಂಜುನಾಥ ಕಾಲೊನಿಯಲ್ಲಿ ಮನೆಯ ಹಿಂಭಾಗದಲ್ಲಿ ಕಸದ ರಾಶಿ ಹಾಕಲಾಗುತ್ತಿದೆ. ಪಾಲಿಕೆ ಸಿಬ್ಬಂದಿ ಸ್ಪಂದಿಸದ ಕಾರಣ ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.
Last Updated 15 ಡಿಸೆಂಬರ್ 2025, 0:15 IST
ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

Gas Cylinder Leak: ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಯ್ಯರೆಡ್ಡಿ ಪಾಳ್ಯದ ಮನೆಯೊಂದರಲ್ಲಿ ಗುರುವಾರ ಮುಂಜಾನೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 15 ಡಿಸೆಂಬರ್ 2025, 0:00 IST
ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವ್ಯವಸ್ಥೆ: ಸರ್ಕಾರಕ್ಕೆ ಶೀಘ್ರವೇ ವರದಿ

Jail Scandal: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ, ಮದ್ಯ ಸೇವನೆ, ನೃತ್ಯ ವಿಡಿಯೊಗಳು ಹರಿದಾಡಿದ್ದ ಹಿನ್ನೆಲೆಯಲ್ಲಿ ಜೈಲು ಸುಧಾರಣೆಗೆ ಉನ್ನತ ಸಮಿತಿ ಶೀಘ್ರ ವರದಿ ಸಲ್ಲಿಸಲಿದೆ.
Last Updated 14 ಡಿಸೆಂಬರ್ 2025, 23:54 IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವ್ಯವಸ್ಥೆ: ಸರ್ಕಾರಕ್ಕೆ ಶೀಘ್ರವೇ ವರದಿ
ADVERTISEMENT

ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಸೋಮವಾರ, 15 ಡಿಸೆಂಬರ್ 2025

Bengaluru Cultural Programs: ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಸೋಮವಾರ, 15 ಡಿಸೆಂಬರ್ 2025
Last Updated 14 ಡಿಸೆಂಬರ್ 2025, 23:53 IST
ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ:  ಸೋಮವಾರ, 15 ಡಿಸೆಂಬರ್ 2025

ಬೆಂಗಳೂರು | ರಸ್ತೆ ಅಪಘಾತ: ಯುವಕ ಸಾವು

Fatal Collision: ಮಧುಗಿರಿ ರಸ್ತೆಯ ನರಸೀಪುರ ತೋಪಿನ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದಾರೆ.
Last Updated 14 ಡಿಸೆಂಬರ್ 2025, 23:50 IST
ಬೆಂಗಳೂರು | ರಸ್ತೆ ಅಪಘಾತ: ಯುವಕ ಸಾವು

ಬೆಂಗಳೂರು: ‘ಪ್ರಜಾವಾಣಿ’ ವಲಯ ಮಟ್ಟದ ಕ್ವಿಜ್‌ ಇಂದು

ಬೆಂಗಳೂರು ವಲಯ ಮಟ್ಟದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್‌’ ಡಿಸೆಂಬರ್ 15ರಂದು ಬೆಳಿಗ್ಗೆ 10ಕ್ಕೆ ಜಯನಗರದಲ್ಲಿರುವ ರಾಷ್ಟ್ರೀಯ ವಿದ್ಯಾಲಯದ ಆರ್‌.ವಿ. ಆಡಿಟೋರಿಯಂನಲ್ಲಿ ನಡೆಯಲಿದೆ.
Last Updated 14 ಡಿಸೆಂಬರ್ 2025, 23:30 IST
ಬೆಂಗಳೂರು: ‘ಪ್ರಜಾವಾಣಿ’ ವಲಯ ಮಟ್ಟದ ಕ್ವಿಜ್‌ ಇಂದು
ADVERTISEMENT
ADVERTISEMENT
ADVERTISEMENT