ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಟ್‌ ಇಂಡಿಯಾ ಸೈಕಲ್ ರ್‍ಯಾಲಿ

Last Updated 18 ಜನವರಿ 2020, 22:05 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹದಾಕಾರವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಸೈಕಲ್ ಬಳಕೆಯಿಂದ ಮಾಲಿನ್ಯ ತಡೆಗಟ್ಟಬಹುದು. ಉತ್ತಮ ಆರೋಗ್ಯ ಹಾಗೂ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸೈಕಲ್‌ ಬಳಕೆಯ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್‌.ವೇಣುಗೋಪಾಲ್‌ ಹೇಳಿದರು

ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಫಿಟ್‌ ಇಂಡಿಯಾ ಸೈಕಲ್ ರ್‍ಯಾಲಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಎನ್‌.ಸತೀಶ ಗೌಡ, ‘ದೇಶದ ಅಭಿವೃದ್ಧಿ ಯುವಕರಿಂದ ಸಾಧ್ಯ.ಸೈಕಲ್‌ ಬಳಕೆ ಆರೋಗ್ಯಕರ ಸಮಾಜಕ್ಕೆ ಮಹತ್ತರ ಕೊಡುಗೆಯಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT