<p><strong>ಬೆಂಗಳೂರು: </strong>ರಾಜ್ಯಕ್ಕೆ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಒಡಿಶಾದ ಕಿರದ್ ಮಿಶಾಲ್ (35) ಎಂಬಾತನನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನಿಂದ ₹ 5 ಲಕ್ಷ ಮೌಲ್ಯದ 15 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.</p>.<p>‘ಆರೋಪಿಯು ಒಡಿಶಾದಿಂದ ರೈಲಿನ ಮೂಲಕ ಲಗೇಜ್ ಟ್ರಾವೆಲ್ ಬ್ಯಾಗಿನಲ್ಲಿ ಅಪಾರ ಪ್ರಮಾಣದಲ್ಲಿ ಗಾಂಜಾವನ್ನು ತುಂಬಿಸಿಕೊಂಡು ನಗರಕ್ಕೆ ಬರುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಐಟಿ ಟೆಕ್ ಪಾರ್ಕ್, ಕಾಲೇ ಜುಗಳು ಮತ್ತು ಪಿಜಿಗಳು ಇರುವ ಜನದಟ್ಟಣೆ ಪ್ರದೇಶಗಳಲ್ಲಿ ಆರೋಪಿ ಗಾಂಜಾ ಮಾರಾಟದ ಬಗ್ಗೆ ಸಿಕ್ಕಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯಕ್ಕೆ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಒಡಿಶಾದ ಕಿರದ್ ಮಿಶಾಲ್ (35) ಎಂಬಾತನನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನಿಂದ ₹ 5 ಲಕ್ಷ ಮೌಲ್ಯದ 15 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.</p>.<p>‘ಆರೋಪಿಯು ಒಡಿಶಾದಿಂದ ರೈಲಿನ ಮೂಲಕ ಲಗೇಜ್ ಟ್ರಾವೆಲ್ ಬ್ಯಾಗಿನಲ್ಲಿ ಅಪಾರ ಪ್ರಮಾಣದಲ್ಲಿ ಗಾಂಜಾವನ್ನು ತುಂಬಿಸಿಕೊಂಡು ನಗರಕ್ಕೆ ಬರುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಐಟಿ ಟೆಕ್ ಪಾರ್ಕ್, ಕಾಲೇ ಜುಗಳು ಮತ್ತು ಪಿಜಿಗಳು ಇರುವ ಜನದಟ್ಟಣೆ ಪ್ರದೇಶಗಳಲ್ಲಿ ಆರೋಪಿ ಗಾಂಜಾ ಮಾರಾಟದ ಬಗ್ಗೆ ಸಿಕ್ಕಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>