<p><strong>ಬೆಂಗಳೂರು:</strong>ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ಸಂಬಳ ನೀಡಲಿದ್ದು, ಸುಮಾರು 200 ಕೋಟಿ ರೂಪಾಯಿ ಸಂಗ್ರಹವಾಗಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.</p>.<p>ಶನಿವಾರ ಇಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಬಳ ರೂಪದಲ್ಲಿ 175 ಕೋಟಿಯಷ್ಟು ಸಂಗ್ರಹವಾಗುತ್ತದೆ. ಕೆಲವರು ವೈಯಕ್ತಿಕವಾಗಿ 50 ಸಾವಿರ, 1 ಲಕ್ಷ ರೂಪಾಯಿ ಕೊಡಲಿದ್ದಾರೆ. ಹೀಗಾಗಿ 200 ಕೋಟಿ ರೂಪಾಯಿಯನ್ನು ಸರ್ಕಾರಿ ನೌಕರರಿಂದ ಸಂಗ್ರಹಿಸಿ ಕೊಡಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ಸಂಬಳ ನೀಡಲಿದ್ದು, ಸುಮಾರು 200 ಕೋಟಿ ರೂಪಾಯಿ ಸಂಗ್ರಹವಾಗಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.</p>.<p>ಶನಿವಾರ ಇಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಬಳ ರೂಪದಲ್ಲಿ 175 ಕೋಟಿಯಷ್ಟು ಸಂಗ್ರಹವಾಗುತ್ತದೆ. ಕೆಲವರು ವೈಯಕ್ತಿಕವಾಗಿ 50 ಸಾವಿರ, 1 ಲಕ್ಷ ರೂಪಾಯಿ ಕೊಡಲಿದ್ದಾರೆ. ಹೀಗಾಗಿ 200 ಕೋಟಿ ರೂಪಾಯಿಯನ್ನು ಸರ್ಕಾರಿ ನೌಕರರಿಂದ ಸಂಗ್ರಹಿಸಿ ಕೊಡಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>