‘ಪ್ರಕರಣ ಸಂಬಂಧ ಬಿಬಿಎಂಪಿ ಅಧಿಕಾರಿಗಳು, ಆರೋಪಿಗಳಿಗೆ ನೋಟಿಸ್ ನೀಡಿ ತನಿಖೆ ನಡೆಸಿದ್ದರು. ವಂಚನೆ ಹಣವನ್ನು ಮರುಪಾವತಿ ಮಾಡುವಂತೆ ಸೂಚನೆ ನೀಡಿದ್ದರು. ಆದರೆ, ಆರೋಪಿಗಳು ಇದುವರೆಗೂ ಹಣ ವಾಪಸು ಪಾವತಿ ಮಾಡಿಲ್ಲ. ಹೀಗಾಗಿ, ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಠಾಣೆಗೆ ದೂರು ನೀಡಿದ್ದಾರೆ’ ಎಂದು ತಿಳಿಸಿದರು.