‘ಪ್ರಸ್ತುತ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಗಮನ ನೀಡಬೇಕಾಗಿದೆ. ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ಇದು ಮತ್ತಷ್ಟು ಅಗತ್ಯವಾಗಿದೆ. ಈ ದೇಣಿಗೆ ಮೂಲಕ ದೇಶದ ಎರಡು ಮಹತ್ವದ ಸಂಸ್ಥೆಗಳು ಭಾರತ ಮತ್ತು ಜಗತ್ತಿನಾದ್ಯಂತ ಲಕ್ಷಾಂತರ ಮಂದಿಗೆ ಉತ್ತಮ ಚಿಕಿತ್ಸೆ ನೀಡಲು ನೆರವಾಗುತ್ತವೆ ಎನ್ನುವ ಭರವಸೆ ಇದೆ’ ಎಂದು ರೋಹಿಣಿ ನಿಲೇಕಣಿ ಅವರು ತಿಳಿಸಿದ್ದಾರೆ.