ಕಾಂಗ್ರೆಸ್ನ ಸಿ.ಎಸ್. ಪುಟ್ಟರಂಗಶೆಟ್ಟಿ ಮತ್ತು ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಹಿಂದಿನ ಸರ್ಕಾರ ಹೋದಲ್ಲಿ, ಬಂದಲ್ಲಿ ನಿಗಮಗಳ ಘೋಷಣೆ ಮಾಡಿತ್ತು. ನೋಂದಣಿ, ಅನುದಾನ ನಿಗದಿಗೆ ಕ್ರಮ ಕೈಗೊಂಡಿರಲಿಲ್ಲ. ಈಗ ನಿಗಮಗಳ ನೋಂದಣಿ ಆರಂಭಿಸಿದ್ದು, ಅನುದಾನವನ್ನೂ ಒದಗಿಸಲಾಗುತ್ತಿದೆ’ ಎಂದರು.