‘ಸುಜಿತ್ ವಿರುದ್ಧ ಉಪ್ಪಾರಪೇಟೆ, ಮಹಾರಾಷ್ಟ್ರದ ಕಾಳಚೌಕಿ, ದಾವಣಗೆರೆ ಲೇಔಟ್, ಉಡುಪಿ ನಗರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಇಲ್ಲಿನ ಕೆಲವು ಪ್ರಕರಣ
ಗಳಲ್ಲಿ ಆತ ಸ್ಫೋಟಕಗಳ ಕಾಯಿದೆ ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿ ಆರೋಪಿಯಾಗಿದ್ದಾನೆ. ಹೀಗಾಗಿ, ಮೋಹನ್ ನಾಯಕ್ ಪ್ರಕರಣಕ್ಕಿಂತ ಸುಜಿತ್ ಪ್ರಕರಣ ಭಿನ್ನವಾಗಿದೆ’ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.