ಬಾಂಗ್ಲಾದೇಶದ 4, ಪಶ್ಚಿಮ ಬಂಗಾಳದ 11, ತೆಲಂಗಾಣ ಹಾಗೂ ಉತ್ತರಾಖಂಡದ ತಲಾ ಒಬ್ಬರು ಹಾಗೂ ಕರ್ನಾಟಕದ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ಬಾಗಲಗುಂಟೆ, ವರ್ತೂರು, ವಿದ್ಯಾರಣ್ಯಪುರ, ಅಮೃತಹಳ್ಳಿ, ಕೆ.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಲಾಗಿದೆ.