ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಕಾರ್ಮಿಕ ಆಯುಕ್ತ ಅಕ್ರಂ ಪಾಷ ಹಾಗೂ ಕಟ್ಟಡ ಕಾರ್ಮಿಕರು ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುಪ್ರಸಾದ್ ಎಂ.ಪಿ., ಕೈಗಾರಿಕೆಗಳು ಮತ್ತು ಬಾಯ್ಲರ್ ನಿರ್ದೇಶಕ ಶ್ರೀನಿವಾಸ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.