ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಪೂರ್ಣಗೊಂಡ ಚಾಲನಾ ಪರೀಕ್ಷೆ: ಕೆಎಸ್‌ಆರ್‌ಟಿಸಿಗೆ 2000 ಹೊಸ ಚಾಲಕರು

Published : 27 ಮೇ 2025, 0:17 IST
Last Updated : 27 ಮೇ 2025, 2:25 IST
ಫಾಲೋ ಮಾಡಿ
Comments
‘ಅವಘಡ ನಡೆಯದಂತೆ ಕಠಿಣ ಪರೀಕ್ಷೆ’
‘ಚಾಲನ ಪರೀಕ್ಷೆಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರೀಕ್ಷೆ ಕಠಿಣವಾಗಿತ್ತು ಎಂದು ಕೆಲವರು ಆಕ್ಷೇಪ ಸಲ್ಲಿಸಿದ್ದರು. ಚಾಲನಾ ವೃತ್ತಿ ಆಗಿರುವುದರಿಂದ ಮುಂದೆ ಅವಘಡ ನಡೆಯದಂತೆ ನೋಡಿಕೊಳ್ಳುವುದು ಅಗತ್ಯ. ಅದಕ್ಕಾಗಿ ಪರೀಕ್ಷೆಯಲ್ಲಿ ಚಾಲನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಆದರೂ ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT