ಬೆಂಗಳೂರು: ವ್ಯಕ್ತಿಯೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕೆ.ಪಿ. ಅಗ್ರಹಾರದ 5ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
30 ವರ್ಷದ ವ್ಯಕ್ತಿಯೊಬ್ಬರನ್ನು ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಕೃತ್ಯದಲ್ಲಿ ಮೂವರುಮಹಿಳೆಯರು ಸೇರಿದಂತೆ 6 ಜನರು ಭಾಗಿಯಾಗಿದ್ದಾರೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Karnataka | A 30-year-old man was killed late night at 5th cross KP Agrahara near Hemanth medicals, Bengaluru. 6 people incl 3 men & 3 women were involved in this. Deceased identity is not known yet. The body was shifted to Victoria hospital: Laxman B Nimbaragi,DCP West Bengaluru pic.twitter.com/PtEtzuzJgf