<p><strong>ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಮಾಡಿದ ಕೇಂದ್ರದ ನಿರ್ಧಾರಕ್ಕೆ ಯುವ ಮನಸುಗಳು ಏನು ಹೇಳುತ್ತವೆ? ಈ ಕುರಿತ ‘ಮೆಟ್ರೊ’ ಪ್ರಯತ್ನವಿದು.</strong></p>.<p>* ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ವಿಧಿಯನ್ನು ತೆಗೆದು ಹಾಕುವ ಮೂಲಕ ಸಮಾನತೆ ಸಾಧ್ಯವಾಗಲಿದೆ</p>.<p><strong>–ಅಂಕಿತ್</strong></p>.<p>* ವಿಧಿಯನ್ನು ರದ್ದು ಮಾಡುವುದಕ್ಕಿಂತ ಮೊದಲು ಕಾಶ್ಮೀರಿಗಳ ಜತೆ ಮಾತುಕತೆ ನಡೆಸಬೇಕಿತ್ತು. ಕೆಲವರು ಪಾಕಿಸ್ತಾನಕ್ಕೆ ಹೋಗಲು ಬಯಸಿದರೆ, ಇನ್ನೂ ಕೆಲವುರು ಭಾರತದಲ್ಲಿ ಉಳಿಯಬಹುದು. ದಿಢೀರ್ ನಿರ್ಧಾರ ತೆಗೆದುಕೊಳ್ಳಬಾರದಿತ್ತು.</p>.<p><strong>–ಕಾವ್ಯಾ</strong></p>.<p>* ಈ ವಿಧಿಯನ್ನು ರದ್ದು ಮಾಡಿದ ನಂತರ ಕಣಿವೆ ರಾಜ್ಯದ ಬುಡಕಟ್ಟು ಜನಾಂಗಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಅವರನ್ನು ಪ್ರೋತ್ಸಾಹಿಸಲೆಂದೇ ಈ ವಿಶೇಷ ವಿಧಿಯನ್ನು ಜಾರಿಗೆ ತರಲಾಗಿತ್ತು. ಈಗ ಇದು ರದ್ದಾದ ಕಾರಣ ಅವರ ಜೀವನದ ಮೇಲೆ ಪರಿಣಾಮ ಬೀರಬಹುದು.</p>.<p><strong>–ಶ್ವೇತಾ</strong></p>.<p>* ಇಷ್ಟು ದಿನ ಭಾರತದಲ್ಲಿ ತ್ರಿವರ್ಣ ಧ್ವಜ ಹಾರಿಸಿದರೆ, ಜಮ್ಮ ಮತ್ತು ಕಾಶ್ಮೀರದಲ್ಲೇ ಬೇರೆ ಧ್ವಜ ಹಾರಿಸಲಾಗುತ್ತಿತ್ತು. ಇನ್ನು ಮುಂದೆ ಅಲ್ಲಿಯೂ ತ್ರಿವರ್ಣ ಧ್ವಜ ಹಾರಾಡಲಿದೆ.</p>.<p><strong>–ವಿಶಾಲ್</strong></p>.<p>* ಮೊದಲು ಅವರದ್ದೇ ಬೇರೆ ನಿಯಮ, ನಮ್ಮದೇ ಬೇರೆ ನಿಯಮ ಇತ್ತು. ಈಗ ಎಲ್ಲರಿಗೂ ಸಮಾನ ಅವಕಾಶ ಸಿಗಲಿವೆ.</p>.<p><strong>–ರಾಹುಲ್</strong></p>.<p>* ಇದೊಂದು ಉತ್ತಮ ನಿರ್ಧಾರ. ಆ ರಾಜ್ಯದ ಆರ್ಥಿಕ ಮಟ್ಟ ಸುಧಾರಿಸುತ್ತದೆ</p>.<p><strong>–ಮನೋಜ್</strong></p>.<p>* ಈ ರದ್ದತಿ ಹಿಂದೆಯೇ ಆಗಬೇಕಿತ್ತು. ಆದರೆ ಈಗ ಆಗಿದೆ. ಪರವಾಗಿಲ್ಲ.</p>.<p><strong>–ಪ್ರಮೋದ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಮಾಡಿದ ಕೇಂದ್ರದ ನಿರ್ಧಾರಕ್ಕೆ ಯುವ ಮನಸುಗಳು ಏನು ಹೇಳುತ್ತವೆ? ಈ ಕುರಿತ ‘ಮೆಟ್ರೊ’ ಪ್ರಯತ್ನವಿದು.</strong></p>.<p>* ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ವಿಧಿಯನ್ನು ತೆಗೆದು ಹಾಕುವ ಮೂಲಕ ಸಮಾನತೆ ಸಾಧ್ಯವಾಗಲಿದೆ</p>.<p><strong>–ಅಂಕಿತ್</strong></p>.<p>* ವಿಧಿಯನ್ನು ರದ್ದು ಮಾಡುವುದಕ್ಕಿಂತ ಮೊದಲು ಕಾಶ್ಮೀರಿಗಳ ಜತೆ ಮಾತುಕತೆ ನಡೆಸಬೇಕಿತ್ತು. ಕೆಲವರು ಪಾಕಿಸ್ತಾನಕ್ಕೆ ಹೋಗಲು ಬಯಸಿದರೆ, ಇನ್ನೂ ಕೆಲವುರು ಭಾರತದಲ್ಲಿ ಉಳಿಯಬಹುದು. ದಿಢೀರ್ ನಿರ್ಧಾರ ತೆಗೆದುಕೊಳ್ಳಬಾರದಿತ್ತು.</p>.<p><strong>–ಕಾವ್ಯಾ</strong></p>.<p>* ಈ ವಿಧಿಯನ್ನು ರದ್ದು ಮಾಡಿದ ನಂತರ ಕಣಿವೆ ರಾಜ್ಯದ ಬುಡಕಟ್ಟು ಜನಾಂಗಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಅವರನ್ನು ಪ್ರೋತ್ಸಾಹಿಸಲೆಂದೇ ಈ ವಿಶೇಷ ವಿಧಿಯನ್ನು ಜಾರಿಗೆ ತರಲಾಗಿತ್ತು. ಈಗ ಇದು ರದ್ದಾದ ಕಾರಣ ಅವರ ಜೀವನದ ಮೇಲೆ ಪರಿಣಾಮ ಬೀರಬಹುದು.</p>.<p><strong>–ಶ್ವೇತಾ</strong></p>.<p>* ಇಷ್ಟು ದಿನ ಭಾರತದಲ್ಲಿ ತ್ರಿವರ್ಣ ಧ್ವಜ ಹಾರಿಸಿದರೆ, ಜಮ್ಮ ಮತ್ತು ಕಾಶ್ಮೀರದಲ್ಲೇ ಬೇರೆ ಧ್ವಜ ಹಾರಿಸಲಾಗುತ್ತಿತ್ತು. ಇನ್ನು ಮುಂದೆ ಅಲ್ಲಿಯೂ ತ್ರಿವರ್ಣ ಧ್ವಜ ಹಾರಾಡಲಿದೆ.</p>.<p><strong>–ವಿಶಾಲ್</strong></p>.<p>* ಮೊದಲು ಅವರದ್ದೇ ಬೇರೆ ನಿಯಮ, ನಮ್ಮದೇ ಬೇರೆ ನಿಯಮ ಇತ್ತು. ಈಗ ಎಲ್ಲರಿಗೂ ಸಮಾನ ಅವಕಾಶ ಸಿಗಲಿವೆ.</p>.<p><strong>–ರಾಹುಲ್</strong></p>.<p>* ಇದೊಂದು ಉತ್ತಮ ನಿರ್ಧಾರ. ಆ ರಾಜ್ಯದ ಆರ್ಥಿಕ ಮಟ್ಟ ಸುಧಾರಿಸುತ್ತದೆ</p>.<p><strong>–ಮನೋಜ್</strong></p>.<p>* ಈ ರದ್ದತಿ ಹಿಂದೆಯೇ ಆಗಬೇಕಿತ್ತು. ಆದರೆ ಈಗ ಆಗಿದೆ. ಪರವಾಗಿಲ್ಲ.</p>.<p><strong>–ಪ್ರಮೋದ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>