ಎಂ.ಟಿ.ಬಿ.ನಾಗರಾಜ್ ಅವರು, ‘ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ (ಬಯಾಪ) ಅಧ್ಯಕ್ಷರೂ ಆಗಿದ್ದರೆ, ಕೆ.ವೆಂಕಟೇಶ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆಯಲ್ಲಿದ್ದಾರೆ ಎಂದು ಆಕ್ಷೇಪಿಸಿ ಈ ಅರ್ಜಿ ಸಲ್ಲಿಸಲಾಗಿದೆ’ ಎನ್ನುತ್ತಾರೆ ಶಶಿಧರ ಪರ ವಕೀಲ ಜಿ.ಆರ್.ಮೋಹನ್.