ಅಮಿತ್ ಷಾ ಅವರು ಭಾನುವಾರ ರಾತ್ರಿ ಆಯೋಜಿಸಿದ್ದ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ವಿಧಾನಸಭೆ ಚುನಾವಣೆ ಉಸ್ತುವಾರಿಗಳಾದ ಪೀಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಪಕ್ಷದ ರಾಜ್ಯ ಉಸ್ತುವಾರಿ ಪಿ.ಮುರುಳೀಧರ ರಾವ್, ಬಿ.ಎಲ್. ಸಂತೋಷ್ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.