<p><strong>ಬೆಂಗಳೂರು:</strong> ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್ ರೇಖಾ ಅವರ ಪತಿ ಕದಿರೇಶನ್ ಅವರನ್ನು ಬುಧವಾರ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.</p>.<p>ನಗರದ ಕಾಟನ್ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್ ಬಳಿ ಈ ಘಟನೆ ನಡದಿದೆ.</p>.<p>ಕದಿರೇಶನ್ ಅವರು ಹಳೆ ರೌಡಿಯಾಗಿದ್ದರು ಎಂದು ಹೇಳಲಾಗಿದ್ದು, ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದರು.</p>.<p>ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.</p>.<p><br /> <em><strong>-ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್ ರೇಖಾ ಅವರ ಪತಿ ಕದಿರೇಶನ್ ಅವರನ್ನು ಬುಧವಾರ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.</p>.<p>ನಗರದ ಕಾಟನ್ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್ ಬಳಿ ಈ ಘಟನೆ ನಡದಿದೆ.</p>.<p>ಕದಿರೇಶನ್ ಅವರು ಹಳೆ ರೌಡಿಯಾಗಿದ್ದರು ಎಂದು ಹೇಳಲಾಗಿದ್ದು, ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದರು.</p>.<p>ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.</p>.<p><br /> <em><strong>-ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>