<p><strong>ಮಾಗಡಿ: </strong>ತಾಲ್ಲೂಕಿನ ನಾರಾಯಣಿ ಪಾಳ್ಯದ ಬಳಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.</p>.<p>ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆಯಿತು. ರಸ್ತೆ ದಾಟುವ ಧಾವಂತದಲ್ಲಿ ಚಿರತೆ ವಾಹನಕ್ಕೆ ಸಿಲುಕಿ ಮೃತಪಟ್ಟಿತು.</p>.<p>ಐದು ವರ್ಷದ ಹೆಣ್ಣು ಚಿರತೆ ಇದಾಗಿದೆ. ಶವಪರೀಕ್ಷೆಯ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಅಂತ್ಯಸಂಸ್ಕಾರ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ತಾಲ್ಲೂಕಿನ ನಾರಾಯಣಿ ಪಾಳ್ಯದ ಬಳಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.</p>.<p>ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆಯಿತು. ರಸ್ತೆ ದಾಟುವ ಧಾವಂತದಲ್ಲಿ ಚಿರತೆ ವಾಹನಕ್ಕೆ ಸಿಲುಕಿ ಮೃತಪಟ್ಟಿತು.</p>.<p>ಐದು ವರ್ಷದ ಹೆಣ್ಣು ಚಿರತೆ ಇದಾಗಿದೆ. ಶವಪರೀಕ್ಷೆಯ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಅಂತ್ಯಸಂಸ್ಕಾರ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>