<p><strong>ಬೆಂಗಳೂರು:</strong> ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ದನಿ ಎತ್ತಲು ಸಂಸದ ರಾಜೀವ್ ಚಂದ್ರ ಶೇಖರ್ ಅವರು `ಆಸ್ಕ್' ಎಂಬ ಅಭಿಯಾನ ಆರಂಭಿಸಿದ್ದಾರೆ. ಸಾರ್ವಜನಿಕರು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ಸಲ್ಲಿಸುವ ಪ್ರಶ್ನೆ ಗಳು, ದೂರುಗಳನ್ನು ಆಗಸ್ಟ್ 5ರಿಂದ ಆರಂಭವಾಗಲಿರುವ ಸಂಸ ತ್ನ ಮಳೆಗಾಲದ ಅಧಿವೇಶನದಲ್ಲಿ ಅವರು ಪ್ರಸ್ತಾಪಿಸಲಿದ್ದಾರೆ.<br /> <br /> ಕೇಂದ್ರ ಸರ್ಕಾರದ ಆರ್ಥಿಕ ವಿಷಯಗಳು, ಗ್ರಾಮೀಣಾಭಿ ವೃದ್ಧಿ, ಪಂಚಾಯತ್ರಾಜ್, ನರೇಗಾ, ಯೋಜನೆ ಸೇರಿದಂತೆ ಹಲವು ವಿಷಯ ಕುರಿತು ಸಾರ್ವಜ ನಿಕರು ತಮ್ಮ ಪ್ರಶ್ನೆಗಳು, ದೂರು ಗಳನ್ನು ರಾಜೀವ್ ಚಂದ್ರಶೇಖರ್ ಅವರ ಇಮೇಲ್, ಸಾಮಾಜಿಕ ಜಾಲ ತಾಣ, ಇಲ್ಲವೇ ಪತ್ರದ ಮೂಲಕ ಕಳುಹಿಸಬಹುದಾಗಿದೆ.<br /> <br /> <strong>ವಿಳಾಸ</strong>: ರಾಜೀವ್ ಚಂದ್ರ ಶೇಖರ್ ಅವರ ಕಚೇರಿ, 11ನೇ ಮಹಡಿ, ದೊಡ್ಡ ಗೋಪುರ, ಸರ್ಎಂ. ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀದಿ. ಇ- ಮೇಲ್: <a href="mailto:rc@rajeev.in">rc@rajeev.in</a> ಫೇಸ್ಬುಕ್: https://www. facebook.com/rajeevChandrasekharMP</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ದನಿ ಎತ್ತಲು ಸಂಸದ ರಾಜೀವ್ ಚಂದ್ರ ಶೇಖರ್ ಅವರು `ಆಸ್ಕ್' ಎಂಬ ಅಭಿಯಾನ ಆರಂಭಿಸಿದ್ದಾರೆ. ಸಾರ್ವಜನಿಕರು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ಸಲ್ಲಿಸುವ ಪ್ರಶ್ನೆ ಗಳು, ದೂರುಗಳನ್ನು ಆಗಸ್ಟ್ 5ರಿಂದ ಆರಂಭವಾಗಲಿರುವ ಸಂಸ ತ್ನ ಮಳೆಗಾಲದ ಅಧಿವೇಶನದಲ್ಲಿ ಅವರು ಪ್ರಸ್ತಾಪಿಸಲಿದ್ದಾರೆ.<br /> <br /> ಕೇಂದ್ರ ಸರ್ಕಾರದ ಆರ್ಥಿಕ ವಿಷಯಗಳು, ಗ್ರಾಮೀಣಾಭಿ ವೃದ್ಧಿ, ಪಂಚಾಯತ್ರಾಜ್, ನರೇಗಾ, ಯೋಜನೆ ಸೇರಿದಂತೆ ಹಲವು ವಿಷಯ ಕುರಿತು ಸಾರ್ವಜ ನಿಕರು ತಮ್ಮ ಪ್ರಶ್ನೆಗಳು, ದೂರು ಗಳನ್ನು ರಾಜೀವ್ ಚಂದ್ರಶೇಖರ್ ಅವರ ಇಮೇಲ್, ಸಾಮಾಜಿಕ ಜಾಲ ತಾಣ, ಇಲ್ಲವೇ ಪತ್ರದ ಮೂಲಕ ಕಳುಹಿಸಬಹುದಾಗಿದೆ.<br /> <br /> <strong>ವಿಳಾಸ</strong>: ರಾಜೀವ್ ಚಂದ್ರ ಶೇಖರ್ ಅವರ ಕಚೇರಿ, 11ನೇ ಮಹಡಿ, ದೊಡ್ಡ ಗೋಪುರ, ಸರ್ಎಂ. ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀದಿ. ಇ- ಮೇಲ್: <a href="mailto:rc@rajeev.in">rc@rajeev.in</a> ಫೇಸ್ಬುಕ್: https://www. facebook.com/rajeevChandrasekharMP</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>