‘ಗುತ್ತಿಗೆದಾರರು, ಎಂಜಿನಿಯರ್ ಗಳು ಗುಣಮಟ್ಟದ ರಸ್ತೆ, ಚರಂಡಿ ಕಾಮಗಾರಿ ಕೈಗೊಳ್ಳಬೇಕು. ಸಾರ್ವಜನಿಕರು ಸಹ ಬೇಕಾಬಿಟ್ಟಿ ರಸ್ತೆ ಅಗೆಯಬಾರದು. ಚರಂಡಿ ಕಿತ್ತು ಹಾಕಬಾರದು. ಮನೆ ನಿರ್ಮಿಸುವ ಸಂದರ್ಭದಲ್ಲಿ ಮಾಲೀಕರು, ಪಾದಚಾರಿ ಮಾರ್ಗ ಮತ್ತು ರಸ್ತೆ ಅಗೆದು ಹಾಗೆಯೇ ಬಿಟ್ಟರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ’ ಎಂದರು.