‘ಆರೋಪಿಚಡ್ಡ ಕೃಷ್ಣನ್, ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಆದಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದ. ಅದನ್ನು ರಾಜ್ಯಕ್ಕೆ ತಂದು, ಆರೋಪಿ ಮೂರ್ತಿಯೊಂದಿಗೆ ಸೇರಿಕೊಂಡು ಕೋರಮಂಗಲ, ಎಚ್.ಎಸ್.ಆರ್.ಬಡಾವಣೆ, ಕೆ.ಆರ್.ಪುರ, ಕೆ.ಆರ್.ಪೇಟೆ ಸೇರಿದಂತೆ ಹಲವೆಡೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ’ ಎಂದೂ ಹೇಳಿದರು.