ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ ಕಚೇರಿ ಮೇಲಿನ ದಾಳಿಗೆ ಬಿಜೆಪಿ ಸರ್ಕಾರವೇ ಹೊಣೆ: ಡಿ.ರಾಜಾ

Last Updated 27 ಡಿಸೆಂಬರ್ 2019, 6:12 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕಮ್ಯೂನಿಸ್ಟ್‌ ಪಕ್ಷದ ಬೆಂಗಳೂರು ಕಚೇರಿ ಮೇಲೆ ದಾಳಿಗೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಆರೋಪಿಸಿದರು.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮೋದಿ ಸರ್ಕಾರದಿಂದ ಸಂವಿಧಾನದ ಅಘೋಷಿತ ದಮನ ನಡೆಯುತ್ತಿದೆ. ಇದರ ವಿರುದ್ಧ ಜನವರಿ 1ರಿಂದ 7 ರವರೆಗೆ ರಾಷ್ಡ್ರವ್ಯಾಪಿ ಆಂದೋಲನ ನಡೆಯಲಿದೆ. ಜ.8ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT