ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video Story: ಬೆಂಗಳೂರು ನಗರಕ್ಕೆ ಮತ್ತೆ ನೀರು ಕೊಡಲಿದೆ ತಿಪ್ಪಗೊಂಡನಹಳ್ಳಿ ಜಲಾಶಯ

Last Updated 16 ಆಗಸ್ಟ್ 2022, 3:07 IST
ಅಕ್ಷರ ಗಾತ್ರ

ಸರ್‌ ಎಂ. ವಿಶ್ವೇಶ್ವರಯ್ಯ ಅವರ ಮೇಲುಸ್ತುವಾರಿಯಲ್ಲಿ ನಿರ್ಮಿಸಲಾಗಿರುವ ಚಾಮರಾಜಸಾಗರ ಜಲಾಶಯ ಅಂದರೆ ತಿಪ್ಪಗೊಂಡನಹಳ್ಳಿ ಜಲಾಶಯದಿಂದ ರಾಜಧಾನಿ ಬೆಂಗಳೂರಿಗೆ 10 ವರ್ಷದ ನಂತರ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿದೆ. ಕಾಮಗಾರಿ, ಸಿದ್ಧತೆ ಹೇಗಿದೆ ಎಂಬುದರ ನೋಟ ಹೀಗಿದೆ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT