ಬೆಂಗಳೂರು: ಬಿಬಿಎಂಪಿ ಕನ್ನಡ ಶಾಲೆಗೆ ಮೀಸಲಾಗಿದ್ದಬಿಡಿಎ ನಿವೇಶನವನ್ನು ಅಕ್ರಮವಾಗಿ ಶಾಸಕರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಬಿಡಿಎ ಆಯುಕ್ತರಾಗಿದ್ದ ಮೂವರು, ಹಾಲಿ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖಂಡ ಕೆ. ಮಥಾಯಿ ಲೋಕಾಯುಕ್ತರಿಗೆ ಶನಿವಾರ ದೂರು ಸಲ್ಲಿಸಿದ್ದಾರೆ.