ಮಾರ್ಚ್ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ ಭಾಗವಹಿಸಲಿರಲಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ನಂತರ, ಮೇ ತಿಂಗಳಲ್ಲಿ ನಡೆಸಿದ್ದ ಸಮಾಲೋಚನಾ ಸಭೆಗೂ ಗೈರಾಗಿದ್ದರು. ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.