ಪರೀಕ್ಷಾ ವರದಿ ಬಗ್ಗೆ ಗೃಹ ರಕ್ಷಕರಿಗೆ ಮಾಹಿತಿ ನೀಡಿದ್ದ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಆಂಬುಲೆನ್ಸ್ ಕಳುಹಿಸುವುದಾಗಿ ಹೇಳಿದ್ದರು. ಆದರೆ, ಬೆಳಿಗ್ಗೆಯಿಂದ ಸಂಜೆಯವರೆಗೆ ಕಾದರೂ ಆಂಬುಲೆನ್ಸ ಬಂದಿರಲಿಲ್ಲ. ಸಹೋದ್ಯೋಗಿಗಳೇ ಅವರನ್ನು ಬೇರೊಂದು ಆಂಬುಲೆನ್ಸ್ನಲ್ಲಿ ನಿಗದಿತ ಆಸ್ಪತ್ರೆಗೆ ಕಳುಹಿಸಿದರು.