ಜಕ್ಕೂರು ವಾರ್ಡ್ನ ಟೆಲಿಕಾಂಲೇಔಟ್ನಲ್ಲಿ ನೆಲದಡಿ ಪೈಪ್ಲೈನ್ಅಳವಡಿಕೆ ಕಾಮಗಾರಿ ನಿರ್ವಹಿಸುವ ಗುತ್ತಿಗೆಯನ್ನು ಶ್ರೀರಾಮಪುರ ನಿವಾಸಿ ಪಡೆದುಕೊಂಡಿದ್ದರು. ಆರಂಭಿಸಿದ್ದ ಕಾಮಗಾರಿ ನಿಲ್ಲಿಸಲು ತಿಳಿಸಿದ್ದ ಇನ್ಸ್ಪೆಕ್ಟರ್ ಹಂಸವೇಣಿ, ಕಾಮಗಾರಿ ಗುತ್ತಿಗೆ ಪಡೆದಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದರು.