‘ಬಿಹಾರದವರಾದ ವಿಕ್ರಾಂತ್ ತಾಯಿ ಜೊತೆ ಕೆಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ತಾಯಿ ನಿತ್ಯವೂ ಮನೆಗೆಲಸಕ್ಕೆ ಹೋಗುತ್ತಿದ್ದರು. ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿಕ್ರಾಂತ್ ನಗರದ ಕಾಲೇಜೊಂದರಲ್ಲಿ ಪದವಿ ಪೂರ್ಣಗೊಳಿಸಿದ್ದರು. ಸದ್ಯ ತಮ್ಮ ವಿದ್ಯಾರ್ಹತೆಗೆ ಸೂಕ್ತವಾದ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು’ ಎಂದು ಬಾಣಸವಾಡಿ ಸಂಚಾರ ಪೊಲೀಸರು ಹೇಳಿದರು.