<p><strong>ಬೆಂಗಳೂರು</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಜಕ್ಕೂರು ಮೇಲ್ಸೇತುವೆಯಲ್ಲಿ ಮೇ 22ರಂದು ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಂಜಯ್ (11) ಎಂಬಾತ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಅಸುನೀಗಿದ್ದಾನೆ.</p>.<p>‘ಹಿಂದೂಪುರ ಬಾಲಕ ಸಂಜಯ್, ಜಕ್ಕೂರಿನ ಪಾನಿಪುರಿ ವ್ಯಾಪಾರಿ ಗೋವಿಂದಪ್ಪ (46) ಅವರ ಮನೆಗೆ ಬಂದಿದ್ದ. ಸಂಜಯ್ನಿಗೆ ವಿಮಾನ ತೋರಿಸಲೆಂದು ಗೋವಿಂದಪ್ಪ ಅವರು ಟಿವಿಎಸ್ ಮೊಪೆಡ್ ದ್ವಿಚಕ್ರ ವಾಹನದಲ್ಲಿ ಏರೋಡ್ರಮ್ ಬಳಿ ಕರೆದೊಯ್ಯುತ್ತಿದ್ದರು’ ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.</p>.<p>‘ಅತೀ ವೇಗವಾಗಿ ಬಂದಿದ್ದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಸಂಜಯ್ ತೀವ್ರ ಗಾಯಗೊಂಡಿದ್ದ. ಗೋವಿಂದಪ್ಪ ಮೇಲ್ಸೇತುವೆಯಿಂದ ಕೆಳ ರಸ್ತೆಗೆ ಬಿದ್ದು ಮೃತಪಟ್ಟಿದ್ದರು. ಅಪಘಾತ ಸಂಬಂಧ ಕಾರು ಚಾಲಕ ವರುಣ್ನನ್ನು ಈಗಾಗಲೇ ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಜಕ್ಕೂರು ಮೇಲ್ಸೇತುವೆಯಲ್ಲಿ ಮೇ 22ರಂದು ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಂಜಯ್ (11) ಎಂಬಾತ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಅಸುನೀಗಿದ್ದಾನೆ.</p>.<p>‘ಹಿಂದೂಪುರ ಬಾಲಕ ಸಂಜಯ್, ಜಕ್ಕೂರಿನ ಪಾನಿಪುರಿ ವ್ಯಾಪಾರಿ ಗೋವಿಂದಪ್ಪ (46) ಅವರ ಮನೆಗೆ ಬಂದಿದ್ದ. ಸಂಜಯ್ನಿಗೆ ವಿಮಾನ ತೋರಿಸಲೆಂದು ಗೋವಿಂದಪ್ಪ ಅವರು ಟಿವಿಎಸ್ ಮೊಪೆಡ್ ದ್ವಿಚಕ್ರ ವಾಹನದಲ್ಲಿ ಏರೋಡ್ರಮ್ ಬಳಿ ಕರೆದೊಯ್ಯುತ್ತಿದ್ದರು’ ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.</p>.<p>‘ಅತೀ ವೇಗವಾಗಿ ಬಂದಿದ್ದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಸಂಜಯ್ ತೀವ್ರ ಗಾಯಗೊಂಡಿದ್ದ. ಗೋವಿಂದಪ್ಪ ಮೇಲ್ಸೇತುವೆಯಿಂದ ಕೆಳ ರಸ್ತೆಗೆ ಬಿದ್ದು ಮೃತಪಟ್ಟಿದ್ದರು. ಅಪಘಾತ ಸಂಬಂಧ ಕಾರು ಚಾಲಕ ವರುಣ್ನನ್ನು ಈಗಾಗಲೇ ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>